Tel: 7676775624 | Mail: info@yellowandred.in

Language: EN KAN

    Follow us :


2020/21 ಸಾಲಿಗೆ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ” ಪ್ರಕಟ
2020/21 ಸಾಲಿಗೆ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ” ಪ್ರಕಟ

ಬೆಂಗಳೂರು, ಸೆಪ್ಟೆಂಬರ್:29. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲು  ಗಾಂಧೀ ತತ್ವಾದರ್ಶಗಳನ್ನು ಆಧರಿಸಿಕೊಂಡು ಸಮಾಜದಲ್ಲಿ ಗಣನೀಯ ಸೇವೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ” 2

ಚನ್ನಪಟ್ಟಣದಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ
ಚನ್ನಪಟ್ಟಣದಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ

ಚನ್ನಪಟ್ಟಣ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯಿದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಭಾರತ್ ಬಂದ್‌ಗೆ ತಾಲೂಕಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸೋಮವಾರ ರೈತ ಸಂಘಟನೆಗಳು ಮತ್ತು ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಜನ ಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಭಾರತ್ ಬಂದ್ ತಾಲೂಕಿನಲ್ಲಿ ಪ್ರತಿಭಟನೆ ಮತ್ತು ರ‍್ಯಾಲಿಗೆ ಮಾತ್ರ ಸೀಮಿತವಾಗಿದ್ದು, ಸರ್ಕಾರಿ ಮತ್ತು ಖಾಸಗಿ ಕಚೇರಿಗಳು, ಅಂಗಡಿ ಮಳಿ

ಹಾನಗಲ್-ಸಿಂಧಗಿ ಉಪ ಚುನಾವಣೆ ನಮ್ಮ ಪಕ್ಷಕ್ಕೆ ಸಿದ್ಧತಾ ಪರೀಕ್ಷೆ ಕುಮಾರಸ್ವಾಮಿ ಘೋಷಣೆ
ಹಾನಗಲ್-ಸಿಂಧಗಿ ಉಪ ಚುನಾವಣೆ ನಮ್ಮ ಪಕ್ಷಕ್ಕೆ ಸಿದ್ಧತಾ ಪರೀಕ್ಷೆ ಕುಮಾರಸ್ವಾಮಿ ಘೋಷಣೆ

ರಾಮನಗರ: ಅಕ್ಟೋಬರ್ 30 ರಂದು ನಡೆಯಲಿರುವ ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಕಟಿಸಿದರು.ಎರಡೂ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ ಕೂಡಲೇ ಬಿಡದಿಯ ತಮ್ಮ ತೋಟದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಅವರು ಪ್ರತಿಕ್ರಿಯೆ ನೀಡಿದರು.ರಾಜ್ಯದಲ್ಲಿ ಎರಡು ಉಪ ಚುನಾವಣೆಗಳಿಗೆ ದ

ಮೇಕೆದಾಟು ಪಾದಯಾತ್ರಿಗಳನ್ನು ಕನಕಪುರದಲ್ಲಿ ಬಂಧಿಸಿ ಬಿಡುಗಡೆ: ಯಾತ್ರೆ ಮೊಟಕು
ಮೇಕೆದಾಟು ಪಾದಯಾತ್ರಿಗಳನ್ನು ಕನಕಪುರದಲ್ಲಿ ಬಂಧಿಸಿ ಬಿಡುಗಡೆ: ಯಾತ್ರೆ ಮೊಟಕು

ರಾಮನಗರ: ಮೇಕೆದಾಟು ನೀರಾವರಿ ಯೋಜನೆ‌ ಅನುಷ್ಠಾನ ಮಾಡುವಂತೆ ವಿಧಾನಸೌಧದ ವರೆಗೆ ಪಾದಯಾತ್ರೆ ಕೈಗೊಂಡಿದ್ದ  ಹೋರಾಟಗಾರರನ್ನು ಕನಕಪುರದಲ್ಲಿ ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದಾರೆ.ಮೂರು ಮೂವತ್ತಕ್ಕೆ ಬಂಧಿಸಿ ಮತ್ತೆ ನಾಲ್ಕು ಮೂವತ್ತಕ್ಕೆ ಬಿಡುಗಡೆ ಮಾಡಿದರು. ಮೇಕೆದಾಟು ಹೋರಾಟ ಸಮಿತಿಯ ಹೋರಾಟಗಾರರನ್ನು ಪೊಲೀಸರು ಬಂಧಿಸಿರುವುದನ್ನು ರಾಜ್ಯ ರೈತ ಸಂಘ ಮುಖಂಡರು ಖಂಡಿಸಿದ್ದು, ಜಿಲ್ಲಾ ಮತ್ತು ತಾಲೂಕು ಆಡಳಿತದ ವ

ಚನ್ನಪಟ್ಟಣ ಗ್ರಾಮಾಂತರ ಪೊಲೀರಿಂದ ಸರಗಳ್ಳರ ಬಂಧನ
ಚನ್ನಪಟ್ಟಣ ಗ್ರಾಮಾಂತರ ಪೊಲೀರಿಂದ ಸರಗಳ್ಳರ ಬಂಧನ

ರಾಮನಗರ:ಚನ್ನಪಟ್ಟಣ; ಬೆಳಗಿನ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯರು ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಚನ್ನಪಟ್ಟಣ ತಾಲೂಕಿನ ಚಿಕ್ಕವಿಠಲೇನಹಳ್ಳಿ ಗ್ರಾಮದ ಸಂಜಯ ಅಲಿಯಾಸ್ ಸಂಜಯ್‌ಕುಮಾರ್ ಮತ್ತು ರಾಮನಗರ ತಾಲೂಕು ಬನ್ನಿಕುಪ್ಪೆ ಗ್ರಾಮದ ಆನಂದಗಿರಿ ಬಂಧಿತ ಆರೋಪಿಗಳು. ಸದರಿ ಆರೋಪಿಗಳನ್ನು ಚನ್ನಪಟ್ಟಣ ತಾಲೂಕಿನ

ನಗರದ ಇಎಸ್ಐ ಆಸ್ಪತ್ರೆಯ ಬಿಲ್ಡಿಂಗ್ ಮೇಲೆ ಬೆಳೆಯುತ್ತಿದೆ ಹುಲ್ಲುಗಾವಲು. ಗಬ್ಬು ನಾರುತ್ತಿದೆ ಹೊರಾಂಗಣ
ನಗರದ ಇಎಸ್ಐ ಆಸ್ಪತ್ರೆಯ ಬಿಲ್ಡಿಂಗ್ ಮೇಲೆ ಬೆಳೆಯುತ್ತಿದೆ ಹುಲ್ಲುಗಾವಲು. ಗಬ್ಬು ನಾರುತ್ತಿದೆ ಹೊರಾಂಗಣ

ಚನ್ನಪಟ್ಟಣ: ನಗರದ ಹೊರಭಾಗದಲ್ಲಿರುವ ವಿಮಾ ಚಿಕಿತ್ಸಾಲಯವು ಸರಿಯಾದ ಚಿಕಿತ್ಸೆ ಇಲ್ಲದೆ ಗೂರಲು ರೋಗದ ರೋಗಿಯಂತೆ ನರಳುತ್ತಿದೆ. ರೋಗಿಗೆ ಸ್ವಚ್ಚತೆಯೇ ಮೊದಲ ಚಿಕಿತ್ಸೆ ಎಂಬ ಮಾತನ್ನು ತಿರುಚಿರುವ ಅಧಿಕಾರಿಗಳು ಇಡೀ ಆಸ್ಪತ್ರೆಯನ್ನು ಹಾಳುಕೊಂಪೆಯಂತೆ ಮಾಡಿಟ್ಟಿದ್ದಾರೆ.ಆಸ್ಪತ್ರೆಯ ಒಳಾಂಗಣ ಮಾತ್ರ ಸ್ವಲ್ಪ ಸ್ವಚ್ಚತೆಯಿಂದಿರುವುದು ಹೊರತುಪಡಿಸಿದರೆ, ಹೊರಾಂಗಣದಲ್ಲಿ

23 ರಿಂದ ಆರಂಭಗೊಳ್ಳುವ ಮೇಕೆದಾಟು ಹೋರಾಟಕ್ಕೆ ಭಾಗವಹಿಸಲು ಕರೆ
23 ರಿಂದ ಆರಂಭಗೊಳ್ಳುವ ಮೇಕೆದಾಟು ಹೋರಾಟಕ್ಕೆ ಭಾಗವಹಿಸಲು ಕರೆ

ಕನಕಪುರ.ಸೆ.೧೬: ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ ಆಶ್ರಯದಲ್ಲಿ ಸೆ. 23 ರಿಂದ ಪ್ರಾರಂಭಗೊಳ್ಳುವ ಪಾದಯಾತ್ರೆಯಲ್ಲಿ ರಾಜ್ಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟವನ್ನು ಯಶಸ್ವಿಗೊಳಿಸಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಹಾಸನ ಜಿಲ್ಲಾ ಅಧ್ಯಕ್ಷ ಮಂಜೇಗೌಡ ಮನವಿ ಮಾಡಿದ್ದಾರೆ.

36 ನೇ ಕಾರ್ಯನಿರತ ಪತ್ರಕರ್ತರ ಸಮ್ಮೇಳನ: ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು
36 ನೇ ಕಾರ್ಯನಿರತ ಪತ್ರಕರ್ತರ ಸಮ್ಮೇಳನ: ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

ಅಕ್ಟೋಬರ್ ತಿಂಗಳು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ 36 ನೇ ರಾಜ್ಯ ಸಮ್ಮೇಳನದ ಉದ್ಘಾಟನೆ ನೆರವೇರಿಸಲು ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಇಂದು ಮನವಿ ಮಾಡಲಾಯಿತು.ವಿಧಾನಸೌಧದಲ್ಲಿಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ನೇತೃತ್ವ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ರವರ ಉಸ್ತುವಾರಿಯಲ್ಲಿ ಮುಖ್ಯಮಂ

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ಲಸಿಕಾ ಮೇಳದ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.ಕೋವಿಡ್ ಲಸಿಕೆ ಪಡೆಯಲು ಜಿಲ್ಲೆಯಲ್ಲಿ 1,81,000 ಮೊದಲ ಡೋಸ್ ಹಾಗೂ ಎರಡನೇ ಡೋ

ಅಕ್ಕಪಕ್ಕದವರ ಕಿರುಕುಳ: ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಕುಟುಂಬದಿಂದ ಪತ್ರ
ಅಕ್ಕಪಕ್ಕದವರ ಕಿರುಕುಳ: ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಕುಟುಂಬದಿಂದ ಪತ್ರ

ರಾಮನಗರ: ಕನಕಪುರ. ರಸ್ತೆಯನ್ನು ಸಂಪೂರ್ಣ ಮುಚ್ಚಿ ಮನೆಯೊಳಗೆ ಹೋಗದಂತೆ ಸುತ್ತಲೂ ನಿರ್ಬಂಧವಿಧಿಸಿರುವ ಕಾರಣ ಮನೆಯನ್ನು ತೊರೆದಿರುವ ನೊಂದ ಕುಟುಂಬ ಮನೆಗೆ ರಸ್ತೆಯನ್ನು ಬಿಡಿಸಿಕೊಡಿ ಇಲ್ಲವೆ ದಯಾಮರಣ ನೀಡಿ ಎಂದು ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಮನವಿ ಮಾಡಿರುವ ಘಟನೆ ನಡೆದಿದ್ದು, ತಾಲ್ಲೂಕು ಮತ್ತು ಜಿಲ್ಲಾಡಳಿತಕ್ಕೆ ಪೀಕಲಾಟಕ್ಜಿಟ್ಟುಕೊಂಡಿದೆ.ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಹೋಬಳಿ ದೊಡ್ಡಮುದುವಾಡಿ ಗ್ರಾಮ ಪಂ

Top Stories »  



Top ↑