ಖಡಕ್ ಎಸ್ಪಿ ಎಂದೇ ಹೆಸರಾಗಿದ್ದ ಅನೂಪ್ ಎ ಶೆಟ್ಟಿ ನಿರ್ಗಮನ. ಜಿಲ್ಲೆಯ ನೂತನ ಎಸ್ಪಿಯಾಗಿ ಗಿರೀಶ್ ಆಗಮನ
ರಾಮನಗರ:ಸೆ/04/20/ಗುರುವಾರ. ಜಿಲ್ಲೆಯ ಖಡಕ್ ಎಸ್ಪಿ ಎಂದೇ ಹೆಸರಾಗಿದ್ದ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಅನೂಪ್ ಎ ಶೆಟ್ಟಿಯವರನ್ನು ಸರ್ಕಾರ ಬೆಂಗಳೂರು ಕರ್ನಾಟಕ ರಿಸರ್ವ್ ಪೊಲೀಸ್ನ 9 ನೇ ಬೆಟಾಲಿಯನ್ನ ಕಮಾಂಡೆಂಟ್ ಆಗಿ ವರ್ಗಾವಣೆ ಮಾಡಿ, ರಾಮನಗರ ಜಿಲ್ಲೆಗೆ ನೂತನ ಎಸ್ಪಿಯಾಗಿ 9 ನೇ ಬೆಟಾಲಿಯನ್ನ ಕಮಾಂಡೆಂಟ್ ಆಗಿದ್ದ ಎಸ್.ಗಿರೀಶ್ ರವರನ
ಗಾಂಜಾ ಮಾರಾಟ; ಇಬ್ಬರ ಬಂಧನ
ಚನ್ನಪಟ್ಟಣ:ಸೆ/04/20/ಗುರುವಾರ. ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ, ನಗರ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿ, ಸಾವಿರಾರು ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿರುವ ಘಟನೆ, ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಯಾರಬ್ ನಗರದಲ್ಲಿ ನಡೆದಿದೆ.ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಎ
ಕೊಳವೆ ಬಾವಿ ಕೊರೆಸಲು ಅನುಮತಿ ಕಡ್ಡಾಯ
ರಾಮನಗರ:ಸೆ/02/20/ಬುಧವಾರ. ಜಿಲ್ಲೆಯಲ್ಲಿ ಹೆಚ್ಚು ಅಂತರ್ಜಲ ಬಳಸುವ ತಾಲೂಕುಗಳೆಂದು ಗುರುತಿಸಲಾಗಿರುವ ರಾಮನಗರ ಮತ್ತು ಕನಕಪುರ ತಾಲೂಕುಗಳಲ್ಲಿ ಹೊಸದಾಗಿ ಕೊಳವೆ ಬಾವಿ ಇಲ್ಲವೇ ತೆರೆದ ಬಾವಿಗಳನ್ನು ಕೊರೆಯಿಸಲು ಅನುಮತಿ ಪಡೆದು ಕೊಳ್ಳುವುದನ್ನು ಸಣ್ಣನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯು ಕಡ್ಡಾಯಗೊಳಿಸಿದೆ.ಅಂತರ್ಜಲ ಸಂಪನ್ಮೂಲ ಮೌಲೀಕರಣದ ಅನುಸಾರ ಜಿಲ್
ಸರ್ಕಾರ ಹಣ ಕೊಟ್ಟರೂ ಬಳಸಿಕೊಳ್ಳದ ಅಧಿಕಾರಿಗಳು, ಕೆಲಸ ಮಾಡಿ, ಇಲ್ಲ ಮನೆಗೆ ಹೋಗಿ ಎಂದ ಕುಮಾರಸ್ವಾಮಿ
ಚನ್ನಪಟ್ಟಣ:ಸೆ/03/20/ಬುಧವಾರ. ತನ್ನ ಸ್ವ ಕ್ಷೇತ್ರಕ್ಕೆ ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಒಂದು ವರ್ಷ ಕಳೆದರೂ ಬಳಸಿಕೊಳ್ಳದ ಅಧಿಕಾರಿಗಳಿಗೆ ಮಾಜಿ ಸಿಎಂ ಹಾಗೂ ಕ್ಷೇತ್ರದ ಶಾಸಕ ಎಚ್.ಡಿ.ಕುಮಾರಸ್ವಾಮಿ ಬೆವರಿಳಿಸಿದ ಘಟನೆ ಬುಧವಾರ ನಡೆಯಿತು.ನಗರದ ತಾಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಎಚ್.ಡಿ.ಕುಮಾರಸ್ವಾಮಿ, ಸಮಾಜಕಲ್ಯಾಣ ಇಲಾಖೆ, ಕೆಆರ
ಮಹಿಳಾ ಅಭಿವೃದ್ಧಿ ನಿಗಮದ ಸಾಲ ತಪ್ಪದೆ ಮರಳಿಸಿ : ಶಶಿಕಲಾ
ರಾಮನಗರ:ಆ/31/20/ಸೋಮವಾರ. ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಪಡೆದುಕೊಂಡ ಸಾಲವನ್ನು ಫಲಾನುಭವಿ ಮಹಿಳೆಯರು ಸಮಯಕ್ಕೆ ಸರಿಯಾಗಿ ಪಾವತಿಸುವ ಮೂಲಕ ಬದ್ಧತೆಯನ್ನು ತೋರಿಸುವದರ ಜೊತೆಗೆ ಇನ್ನೊಬ್ಬ ಮಹಿಳೆಗೆ ನೆರವಾಗುವಂತೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ಅವರು ತಿಳಿಸಿದರು.ಕರ್ನಾಟಕ ರಾಜ್ಯ ಮಹಿಳಾ ಅಭಿವೃದ
ಬ್ರಾಹ್ಮಣ ಸಮುದಾಯಕ್ಕೆ ತಾಲ್ಲೂಕು ಕಛೇರಿಯಲ್ಲಿ ಸೆ: 10 ರಿಂದ ಜಾತಿ ಪ್ರಮಾಣ ಪತ್ರ ಲಭ್ಯ. ಸಚ್ಚಿದಾನಂದಮೂರ್ತಿ
ಚನ್ನಪಟ್ಟಣ:ಆ/30/20/ಸೋಮವಾರ. ಬ್ರಾಹ್ಮಣ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡಲು ಆದೇಶಿಸಿದ್ದು, ಕೆಲ ತಾಂತ್ರಿಕ ಕಾರಣಗಳಿಂದಾಗಿ ಇದು ವಿಳಂಬಗೊಂಡಿದೆ. ಸೆ.೧೦ ರಿಂದ ನಾಡಕಚೇರಿ ಹಾಗೂ ತಾಲೂಕು ಕಚೇರಿಗಳಲ್ಲಿ ಲಭ್ಯವಾಗಲಿದೆ. ತುರ್ತು ಅಗತ್ಯವಿದ್ದಲ್ಲಿ ಕೈಬರಹದಲ್ಲಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಬ್ರಾಹ್ಮಣ ಅಭಿವೃದ್ಧಿ ಮಂಡಲಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ
ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಬೋರ್ವೆಲ್ ಹಾಕಿಸಿ ಒಣ ಭೂಮಿಯಲ್ಲಿ ಭತ್ತ ಬೆಳೆಯುತ್ತಿರುವ ನೀಲಕಂಠನಹಳ್ಳಿ ರೈತರು
ಚನ್ನಪಟ್ಟಣ:ಆ/29/20/ಶುಕ್ರವಾರ. ವಿಶ್ವದಾದ್ಯಂತ ಬಹು ಬೇಗ ಹರಡಿದ ಕೊರೊನಾ ಎಂಬ ಮಹಾ ಮಾರಿ ವಿಶ್ವದ ಹಲವಾರು ದೇಶಗಳನ್ನು ಆರ್ಥಿಕವಾಗಿ ದುಸ್ತರಗೊಳಿಸಿದ್ದಲ್ಲದೆ, ಸಣ್ಣ ಪ್ರಮಾಣದ ಕಾರ್ಖಾನೆಗಳು ಸೇರಿದಂತೆ ಬೃಹತ್ ಕೈಗಾರಿಕಾ ಘಟಕಗಳು, ಖಾಸಗಿ ಶಾಲೆಗಳು ಮುಚ್ಚುವ ಮೂಲಕ ಉದ್ಯೋಗವನ್ನೇ ನೆಚ್ಚಿಕೊಂಡು ತಮ್ಮ ಬದುಕನ್ನು ರೂಪಿಸಿಕೊಂಡಿದ್ದ ಕೆಳ ಮತ್ತು ಮಧ್ಯಮ ವರ್ಗದ ಜನರನ್ನು ಆರ್ಥಿಕವಾಗಿ, ಮಾನಸಿಕವಾ
ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಚನ್ನಪಟ್ಟಣದ ಗೊಂಬೆಗಳನ್ನು ಹಾಡಿ ಹೊಗಳಿದ ಪ್ರಧಾನಿ. ಹೊಗಳಿಕೆಯಿಂದ ಲಾಭವಿಲ್ಲ ತಯಾರಕರ ಅಳಲು
ದೆಹಲಿ/ಚನ್ನಪಟ್ಟಣ:ಆ/30/20/ಸೋಮವಾರ. ಪ್ರತಿ ತಿಂಗಳು ರಾಷ್ಟ್ರವನ್ನು ಉದ್ದೇಶಿಸಿ ವಿವಿಧ ಮಾಧ್ಯಮಗಳ ಮೂಲಕ ಭಿತ್ತರವಾಗುವ ಮನ್ ಕೀ ಬಾತ್ ನಲ್ಲಿ ಚನ್ನಪಟ್ಟಣದ ಗೊಂಬೆಗಳಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರು ಹಾಡಿ ಹೊಗಳಿದ್ದಾರೆ.ಚನ್ನಪಟ್ಟಣದ ಗೊಂಬೆಗಳು, ಅದರ ಇತಿಹಾಸ, ಮರದ ಕೆತ್ತನೆ, ಸಹಜ ಸ್ವಾಭಾವಿಕ ಬಣ್ಣದ ಬಗ್ಗೆ ಪ್ರಸ್ತಾಪಿಸಿ ಮಾತನಾಡುದ್ದಾರೆ.
ಸೋಂಕಿತರ ಪತ್ತೆಗೆ ಹೆಚ್ಚು ಪರೀಕ್ಷೆ ನಡೆಸಿ : ಜಗದೀಶ್
ರಾಮನಗರ:ಆ/29/20/ಶನಿವಾರ. ಹೆಚ್ಚು ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ಸೋಂಕಿತರನ್ನು ಅದರಲ್ಲೂ ರೋಗಲಕ್ಷಣ ಉಳ್ಳವರನ್ನು ಪತ್ತೆಹಚ್ಚಿ ಅವರಿಗೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಮರಣ ಪ್ರಮಾಣವನ್ನು ಜಿಲ್ಲೆಯಲ್ಲಿ ಕಡಿಮೆಗೊಳಿಸಬಹುದು. ಈ ಬಗ್ಗೆ ಜಿಲ್ಲಾಡಳಿತ ಹೆಚ್ಚಿನ ಗಮನ ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಜೆ. ಜಗದೀಶ್ ಅವರು ತಿಳಿಸಿದರು.
ಯೋಗೇಶ್ವರ್ ಜನ್ಮದಿನದಂದು ಬೃಹತ್ ರಕ್ತದಾನ ಶಿಬಿರ. 200 ಕ್ಕೂ ಹೆಚ್ಚು ಮಂದಿಯಿಂದ ರಕ್ತದಾನ
ಚನ್ನಪಟ್ಟಣ:ಆ/29/20/ಶನಿವಾರ. ಕೊರೊನಾ ನಡುವೆಯು ಅದ್ದೂರಿಯಾಗಿ ಹುಟ್ಟಿದ ಹಬ್ಬ ಆಚರಣೆ ಮಾಡಿಕೊಳ್ಳುತ್ತಿರುವುದಕ್ಕೆ ನನಗೆ ವೈಯುಕ್ತಿಕವಾಗಿ ನೋವಾಗಿದೆ. ಆದರೆ ತಾಲ್ಲೂಕು ಮತ್ತು ಜಿಲ್ಲೆಯ ಅಭಿಮಾನಿಗಳ ಅಭಿಮಾನಕ್ಕೆ ನಾನು ತಲೆಬಾಗಿ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ತಿಳಿಸಿದರು.ಸ್ವಾತಂತ್ರ್ಯ ದಿನಾಚರಣೆ, ಹುತಾತ