Tel: 7676775624 | Mail: info@yellowandred.in

Language: EN KAN

    Follow us :


ಬಿಜೆಪಿ ಗೆಲುವು ಸಂಭ್ರಮಾಚರಣೆ
ಬಿಜೆಪಿ ಗೆಲುವು ಸಂಭ್ರಮಾಚರಣೆ

ಚನ್ನಪಟ್ಟಣ: ಸಮ್ಮಿಶ್ರ ಸರ್ಕಾರಕ್ಕೆ ರಾಜೀನಾಮೆ ನೀಡಿ, ಸರ್ಕಾರ ಉರುಳಿಸಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಕಾರಣರಾಗಿ ಅನರ್ಹ ರ ಚುನಾವಣೆ ಎಂದೇ ಬಿಂಬಿತವಾಗಿದ್ದ ಹದಿನೇಳು ಕ್ಷೇತ್ರದ ಪೈಕಿ ಹದಿನೈದು ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಹನ್ನೆರಡು ಸ್ಥಾನ ಗಿಟ್ಟಿಸಿಕೊಂಡ ಬಿಜೆಪಿ ಪಕ್ಷದ ಪರವಾಗಿ ತಾಲ್ಲೂಕು ಘಟಕದ ವತಿಯಿಂದ ಇಂದು ನಗರದ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ಆಚರಿಸಿದರು.

ಅಕ್ರಮ ಗ್ರಾನೈಟ್ ಮತ್ತು ಎಂ ಸ್ಯಾಂಡ್ ಜಪ್ತಿ ಮಾಡಿದ ತಹಶಿಲ್ದಾರ್
ಅಕ್ರಮ ಗ್ರಾನೈಟ್ ಮತ್ತು ಎಂ ಸ್ಯಾಂಡ್ ಜಪ್ತಿ ಮಾಡಿದ ತಹಶಿಲ್ದಾರ್

ಕನಕಪುರ/ಚನ್ನಪಟ್ಟಣ: ಶುಕ್ರವಾರ ಮುಂಜಾನೆ ೧೨:೪೫ ರ ವೇಳೆ ಅಕ್ರಮವಾಗಿ ಗ್ರಾನೈಟ್ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಹಶಿಲ್ದಾರ್ ಸುದರ್ಶನ್ ಮತ್ತು ಭೂವಿಜ್ಞಾನ ಹಾಗೂ ಗಣಿ ಇಲಾಖೆಯ ಅಧಿಕಾರಿ ಪವನ್ ರವರು ಆನೇಕಲ್ ಜಿಗಣಿ ರಸ್ತೆಯಲ್ಲಿ ತಡೆದು ಹಾರೋಹಳ್ಳಿ ಪೋಲೀಸರಿಗೆ ಒಪ್ಪಿಸಿದ್ದಾರೆ.ಖಚಿತ ಮಾಹಿತಿಯನ್ನು ಪಡೆದ ತಹಶಿಲ್ದಾರ್ ರವರು ತಡರಾತ್ರಿ ಗಸ್ತು ತಿರುಗುತ್ತಿ

ತಾಳೆಯೋಲೆ ೧೦೪: ಕರುವಿಗೆ ತಾಯಿಯ ಹಾಲು ಕುಡಿಸದಿದ್ದರೆ ಅದರ ಕೂದಲು ಉದುರಿ ಹೋಗುತ್ತದೆಯೇ?
ತಾಳೆಯೋಲೆ ೧೦೪: ಕರುವಿಗೆ ತಾಯಿಯ ಹಾಲು ಕುಡಿಸದಿದ್ದರೆ ಅದರ ಕೂದಲು ಉದುರಿ ಹೋಗುತ್ತದೆಯೇ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿಕರುವಿಗೆ ತಾಯಿಯ ಹಾಲು ಕುಡಿಸದಿದ್ದರೆ ಅದರ ಕೂದಲು ಉದುರಿ ಹೋಗುತ್ತದೆಯೇ ?ಹಸು ಕರುವಿಗೆ ಜನ್ಮ ನೀಡಿದ ಹತ್ತು ದಿನಗಳವರೆಗೂ ಗಿಣ್ಣು ಹಾಲನ್ನು ನಾವೇ ಕುಡಿಯುತ್ತಾ ಕರುವಿಗೆ

ತಾಳೆಯೋಲೆ ೧೦೩: ಹಲ್ಲುಗಳು ಬೇಗ ಮೂಡಿದರೆ ಮಾತುಗಳು ತಡವಾಗಿ ಬರುವುದೇ ?
ತಾಳೆಯೋಲೆ ೧೦೩: ಹಲ್ಲುಗಳು ಬೇಗ ಮೂಡಿದರೆ ಮಾತುಗಳು ತಡವಾಗಿ ಬರುವುದೇ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ**ಹಲ್ಲುಗಳು ಬೇಗ ಮೂಡಿದರೆ ಮಾತುಗಳು ತಡವಾಗಿ ಬರುವುದೇ ?*ಚಿಕ್ಕ ಮಕ್ಕಳ ಮುದ್ದಾದ ಮಾತುಗಳನ್ನು ಕೇಳಲು ನಾವು ಎದುರು ನೋಡುತ್ತಿರುತ್ತೇವೆ. ಈ *ಚಿಕ್ಕ ಮಕ್ಕಳು ತಮಗೆ ತ

ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ
ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ

ಚನ್ನಪಟ್ಟಣ: ದೇಶದ ಸಂಸ್ಕೃತಿಯನ್ನು ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಬ್ರಾಹ್ಮಣರು ಸಂಘಟಿತರಾಗಿ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಬೇಕು ಎಂದು ಉಡುಪಿ ಪುತ್ತಿಗೆ ಮಠದ ಪೀಠಾಧ್ಯಕ್ಷರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕರೆನೀಡಿದರು.ಇಲ್ಲಿನ ಕೋಟೆ ಶ್ರೀರಾಘವೇಂದ್ರ ಮಠದಲ್ಲಿ ನಡೆದ ತಾಲೂಕು ಬ್ರಾಹ್ಮಣ ಮಹಾಸಭಾದ ಉದ್ಘಾಟನೆ ನೆ

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಡಾ. ಚನ್ನಣ್ಣ ವಾಲೀಕಾರ ಹಾಗೂ ಡಾ.ಕೆ.ಬಿ. ಸಿದ್ದಯ್ಯ ಅವರ ಶ್ರದ್ಧಾಂಜಲಿ ಸಭೆ
ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಡಾ. ಚನ್ನಣ್ಣ ವಾಲೀಕಾರ ಹಾಗೂ ಡಾ.ಕೆ.ಬಿ. ಸಿದ್ದಯ್ಯ ಅವರ ಶ್ರದ್ಧಾಂಜಲಿ ಸಭೆ

ರಾಮನಗರ : ವಾಲೀಕಾರ ಅವರು ಶ್ರಮಿಕ ವರ್ಗದ ಜನರಿಗಾಗಿ ಸರ್ವತ್ವವನ್ನು ತೊರೆದ ಸಾಹಿತಿ. ಮೂಲೆಗುಂಪಾದ ಜನರ ನೋವುಗಳಿಗೆ ಪ್ರತಿಸ್ಪಂದಿಸುವ ಗುಣ ಹೊಂದಿರುವ ಅವರ ಬದುಕು ಇತರರಿಗೆ ಮಾದರಿಯಾಗಿದೆ ಎಂದು ಹಿರಿಯ ಪತ್ರಕರ್ತ ಅಬ್ಬೂರು ರಾಜಶೇಖರ ತಿಳಿಸಿದರು.ನಗರದ ಸ್ಪೂರ್ತಿ ಭವನದಲ್ಲಿ ಜಿಲ್ಲಾ ಲೇಖಕರ ವೇದಿಕೆ ಶನಿವಾರ ಆಯೋಜಿಸಿದ್ದ ಡಾ. ಚನ್ನಣ್ಣ ವಾಲೀಕಾರ ಹಾಗೂ ಡಾ.ಕೆ.ಬಿ. ಸಿದ್ದಯ್ಯ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಚನ್ನಣ್ಣ ವಾಲೀಕಾರರು ನೆಲದ ಚಿಂತನೆಯ ನ

ಸುದ್ದಿ ಎಫೆಕ್ಟ್ ನಕಲಿ ಬಾಬಾ ಆರೆಸ್ಟ್
ಸುದ್ದಿ ಎಫೆಕ್ಟ್ ನಕಲಿ ಬಾಬಾ ಆರೆಸ್ಟ್

ಚನ್ನಪಟ್ಟಣ: ಸಾಯಿಬಾಬಾ ನ ಪುನರವತಾರ ಪ್ರೇಮಸಾಯಿ ಎಂದು ನಗರದೆಲ್ಲೆಡೆ ಓಡಾಡಿಕೊಂಡು ಅಂಧ ಭಕ್ತರಿಗೆ ಜಾದೂ ಮೂಲಕ ಭಸ್ಮ ನೀಡಿ ದೇವಾತೀಥ್ಯ ಸ್ವೀಕರಿಸಿತ್ತಿದ್ದ ಸಂತೋಷ್ ಅಲಿಯಾಸ್ ಆಲಿ (ಫಕೀರ) ನನ್ನು ಗ್ರಾಮಾಂತರ ಠಾಣೆಯ ಪೋಲೀಸರು ಬಂಧಿಸಿದ್ದು ವಿಚಾರಣೆ ನಡೆಸಿ ಭಕ್ತರ ಕೋರಿಕೆಯ ಮೇರೆಗೆ ಕಳುಹಿಸಿಕೊಟ್ಟಿದ್ದಾರೆ.ನವೆಂಬರ್ ೨೬ ರ ಮಂಗಳವಾರ ಸುದ್ದಿ ತಿಳಿದ ತಕ್ಷಣ ಜಾದ

ದೂರು ಮತ್ತು ವರದಿಗೆ ಸ್ಪಂದಿಸಿದ ಅಧಿಕಾರಿಗಳು, ಕೊಳಚೆ ನೀರಿಗೆ ತಾತ್ಕಾಲಿಕ ರಿಲೀಫ್
ದೂರು ಮತ್ತು ವರದಿಗೆ ಸ್ಪಂದಿಸಿದ ಅಧಿಕಾರಿಗಳು, ಕೊಳಚೆ ನೀರಿಗೆ ತಾತ್ಕಾಲಿಕ ರಿಲೀಫ್

ಚನ್ನಪಟ್ಟಣ: ಮಾರುತಿ ಬಡಾವಣೆಯಲ್ಲಿ ಕೊಳಚೆ ನೀರು ಹರಿಯುತಿದ್ದು ಮನೆಗಳಿಗೆ ನುಗ್ಗುತಿದ್ದರ ಬಗ್ಗೆ ಅಲ್ಲಿಯ ನಿವಾಸಿಗಳು ನಗರಸಭೆಗೆ ದೂರು ನೀಡಿದ್ದಲ್ಲದೇ ನಮ್ಮ ಪತ್ರಿಕೆಯಲ್ಲಿ ವಿವರವಾಗಿ ಸಮಸ್ಯೆಯನ್ನು ತೆರೆದಿಡಲಾಗಿತ್ತು.ವರದಿಗೆ ಸ್ಪಂದಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕಣ್ವ ಏತ ನೀರಾವರಿ ಮತ್ತು ನಗರಸಭೆಯ ಅಧಿಕಾರಿಗಳು ಇಂದು ಒಗ್ಗೂಡಿ ಸ್ಥಳ ಪರಿಶೀಲನೆ ನಡೆಸಿ ಸದ್ಯ

ಚನ್ನಪಟ್ಟಣದ ಕುನ್ಸ್ ಎಂ ಗೌಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಚನ್ನಪಟ್ಟಣದ ಕುನ್ಸ್ ಎಂ ಗೌಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಚನ್ನಪಟ್ಟಣ: ನಗರದ ಖ್ಯಾತ ಮೂಳೆ ತಜ್ಞ ಡಾ ಮಲವೇಗೌಡ ಮತ್ತು ಡಾ ಪ್ರೀತಿ ಎಂ ಗೌಡ ರವರ ಪುತ್ರ ಕುನ್ಸ್ ಎಂ ಗೌಡ ರವರು ಸ್ಕೂಲ್ ಫೆಡರೇಷನ್ ಗೇಮ್ಸ್‌ ಆಫ್ ಇಂಡಿಯಾದ (ಎಸ್ ಜಿ ಎಫ್ ಎ) ೬೫ ನೇ ರಾಷ್ಟ್ರ ಮಟ್ಟದ ೧೭ ವರ್ಷದ ವಯೋಮಿತಿಯ ಬಾಲಕರ ಟೆನ್ನಿಸ್ ಪಂದ್ಯಾವಳಿಗಳಿಗೆ ರಾಜ್ಯ ತಂಡದಲ್ಲಿ ಮೊದಲಿಗರಾಗಿ ಆಯ್ಕೆಯಾಗಿದ್ದಾರೆ.ಇದಕ್ಕೂ ಮೊದಲು ಎರಡು ಬಾರಿ ಆಯ್ಕೆಯಾಗಿದ್ದು ಇ

ಸಂವಿಧಾನಕ್ಕೆ ಎಪ್ಪತ್ತು, ಒಪ್ಪತ್ತು ಊಟವಿಲ್ಲದವರ ಸಂಖ್ಯೆಯೂ...?
ಸಂವಿಧಾನಕ್ಕೆ ಎಪ್ಪತ್ತು, ಒಪ್ಪತ್ತು ಊಟವಿಲ್ಲದವರ ಸಂಖ್ಯೆಯೂ...?

ಚನ್ನಪಟ್ಟಣ: ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು* ಇದು ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಡಾ ಭೀಮರಾವ್ ಅಂಬೇಡ್ಕರ್ ರವರ ದೃಢ ನಿರ್ಧಾರದ ಮಾತುಗಳು. ಸಂವಿಧಾನ ರಚನೆಯ ಕಲ್ಪನೆಯೇ ಒಂದು ಅದ್ಭುತ, ಕಂಡರಿಯದ, ಕೇಳರಿಯದ ನಮ್ಮಂತಹವರೂ ಕನಸು ಕಾಣಲಾಗದ ಒಂದು ಅತ್ಯದ್ಭುತ ಸಂಗತಿ ಎಂದರೆ ಅದು ಡಾ ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ನಮ್ಮ ಶ್ರೇಷ್ಠ ಸಂವಿಧಾನ.

Top Stories »  



Top ↑