Tel: 7676775624 | Mail: info@yellowandred.in

Language: EN KAN

    Follow us :


ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ
ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ

ಚನ್ನಪಟ್ಟಣ:. ಬಿಜೆಪಿ ಪಕ್ಷದ ನಾಯಕರು ಸುಳ್ಳನ್ನೇ ಹತ್ತು ಬಾರಿ ಹೇಳಿ ಅದನ್ನೇ ನಿಜ ಎಂದು ನಂಬಿಸುವುದರಲ್ಲಿ ನಿಸ್ಸೀಮರಾಗಿದ್ದಾರೆ ಎಂದು ಬಿಜೆಪಿ ನಾಯಕರಾದ ಸಿ ಟಿ ರವಿ, ಯತ್ನಾಳ್ ಮತ್ತು ಪ್ರತಾಪ್ ಸಿಂಹ ರವರ ವಿರುದ್ಧ ವಾಗ್ದಾಳಿ ನಡೆಸಿದರು.ಅವರು ಎರಡನೇ ದಿನದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಸಿದ್ದರಾಮಯ್ಯರ ಬಾದಾಮಿ ಕ್ಷೇತ್ರಕ್ಕೆ ಮೈತ್ರ

ಮಾಜಿ ಮುಖ್ಯಮಂತ್ರಿಯಾದ ನಂತರ ರಾಮನಗರ ಚನ್ನಪಟ್ಟಣ ಅವಳಿನಗರದ ಕನಸು ಕಂಡ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿಯಾದ ನಂತರ ರಾಮನಗರ ಚನ್ನಪಟ್ಟಣ ಅವಳಿನಗರದ ಕನಸು ಕಂಡ ಕುಮಾರಸ್ವಾಮಿ

ಚನ್ನಪಟ್ಟಣ:  *ಅವಳಿ ನಗರ*ರಾಮನಗರ ಮತ್ತು ಚನ್ನಪಟ್ಟಣ ನಗರವನ್ನು ಒಗ್ಗೂಡಿಸಿ ಹುಬ್ಬಳ್ಳಿ ಧಾರವಾಡ ರೀತಿಯಲ್ಲಿ ಅವಳಿ ನಗರಗಳನ್ನು ಮಾಡಿ ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಕ್ಷೇತ್ರದ ಶಾಸಕ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.ಅವರು ಇಂದು ಕ್ಷೇತ್ರದ ಹಳ್ಳಿಗಳಲ್ಲಿ ಜನ ಸಂಪರ್ಕ ಸಭೆ ಗೆ ಹೊರಡುವ ಮುನ್ನಾ ಇತಿಹಾಸ ಪ್ರಸಿದ್ಧ ಕೆಂಗಲ್ ಆಂಜನೇಯ ಸ

ಗಣರಾಜ್ಯೋತ್ಸವ ಪ್ರಯುಕ್ತ ರೋಟರಿ ಸಂಸ್ಥೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ಗಣರಾಜ್ಯೋತ್ಸವ ಪ್ರಯುಕ್ತ ರೋಟರಿ ಸಂಸ್ಥೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಚನ್ನಪಟ್ಟಣ: ೭೧ ನೇ ಗಣರಾಜ್ಯೋತ್ಸವ ದ ಪ್ರಯುಕ್ತ ರೋಟರಿ ಚನ್ನಪಟ್ಟಣ, ರೋಟರಿ ಬೆಂಗಳೂರು ನ್ಯಾಷನಲ್ ಪಾಕ್೯, ತಾಲ್ಲೂಕು ಬ್ರಾಹ್ಮಣ ಮಹಾಸಭಾ, ಶ್ರೀ ಸತ್ಯಸಾಯಿ ಸೇವಾ ಆರ್ಗನೈಸೇಷನ್‌ ವೈಟ್ ಫೀಲ್ಡ್ ಮತ್ತು ಎಂ ಎಸ್ ರಾಮಯ್ಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಇಂದು ನಗರದ ಅಪ್ರಮೇಯ ಸ್ವಾಮಿ ದೇವಾಲಯದ ಮುಂಭಾಗ ಶ್ರೀ ಕೃಷ್ಣ ಚಾರಿಟಬಲ್ ಟ್ರಸ್ಟ್ ನ ದಿವ್ಯ ಶಾಂತಿ ಕುಟೀರದಲ್ಲಿ ಸಾರ್ವಜನಿಕ

ಗಿಡ ನೆಡುವ ಮೂಲಕ ಗಣರಾಜ್ಯೋತ್ಸವ ಆಚರಿಸಿದ ಒನ್ ಭೂಮಿ ಫೌಂಡೇಶನ್ ಕಾರ್ಯಕರ್ತರು.
ಗಿಡ ನೆಡುವ ಮೂಲಕ ಗಣರಾಜ್ಯೋತ್ಸವ ಆಚರಿಸಿದ ಒನ್ ಭೂಮಿ ಫೌಂಡೇಶನ್ ಕಾರ್ಯಕರ್ತರು.

ಚನ್ನಪಟ್ಟಣ: ನಗರದ ಯುವಕರು ಒಡಗೂಡಿ ಪರಿಸರ ಕಾಳಜಿಯಿಂದ ಕಟ್ಟಿಕೊಂಡಿರುವ ಸಂಸ್ಥೆ *ಒನ್ ಭೂಮಿ ಫೌಂಡೇಶನ್*. ಈ ಸಂಸ್ಥೆಯ ಕಾರ್ಯಕರ್ತರು ಇಂದು ನಗರದ ಕುವೆಂಪು ನಗರ ಮತ್ತು ಮಂಜುನಾಥ ನಗರದ ೬ ನೇ ತಿರುವಿನ ಚಾನೆಲ್ ಬದಿಯಲ್ಲಿ ಗಿಡ ನೆಡುವ ಮೂಲಕ ೭೧ ನೇ ಗಣರಾಜ್ಯೋತ್ಸವವನ್ನು ಆಚರಿಸಿದರು.*ನಾಗರೀಕರು* ಎನಿಸಿಕೊಂಡಿರುವ ಅನೇಕರು ಎಲ್ಲೆಂದರಲ್ಲಿ ಬಿಸಾಕುವ ಕಸದಿಂದ ಗಬ್ಬೆ

ನಮ್ಮನ್ನು ಸ್ವತಂತ್ರವಾಗಿ ಜೀವಿಸಲು ತಮ್ಮನ್ನೇ ಸಮರ್ಪಿಸಿಕೊಂಡವರನ್ನು ನೆನೆಯೋಣಾ ನ್ಯಾ ನಟರಾಜ್
ನಮ್ಮನ್ನು ಸ್ವತಂತ್ರವಾಗಿ ಜೀವಿಸಲು ತಮ್ಮನ್ನೇ ಸಮರ್ಪಿಸಿಕೊಂಡವರನ್ನು ನೆನೆಯೋಣಾ ನ್ಯಾ ನಟರಾಜ್

ಚನ್ನಪಟ್ಟಣ: ನಾವುಗಳು ಇಂದು ರಾಜಾರೋಷವಾಗಿ, ಸ್ವತಂತ್ರವಾಗಿ, ನಮ್ಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದರೆ ಅದಕ್ಕೆ ನಮ್ಮ ಸಂವಿಧಾನವೇ ಕಾರಣ. ಅಂತಹ ಸಂವಿಧಾನವನ್ನು ಬರೆದ ಡಾ ಬಿ ಆರ್ ಅಂಬೇಡ್ಕರ್ ಮತ್ತು ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹನೀಯರನ್ನು ನೆನೆಯುವ ದಿನವೇ ಗಣರಾಜ್ಯೋತ್ಸವ ದಿನ ಎಂದು ಸಿವಿಲ್ ನ್ಯಾಯಾಧೀಶರಾದ ನಟರಾಜ್ ಹೇಳಿದರು.ಅವರು ಇಂದು ನಡೆದ ೭೧ ನೇ ಗ

ಸರ್ವರಿಗೂ ಹಕ್ಕು ನೀಡಿದ್ದೇ ಸಂವಿಧಾನ ಪೌರಾಯುಕ್ತ ಶಿವನಂಕಾರಿಗೌಡ
ಸರ್ವರಿಗೂ ಹಕ್ಕು ನೀಡಿದ್ದೇ ಸಂವಿಧಾನ ಪೌರಾಯುಕ್ತ ಶಿವನಂಕಾರಿಗೌಡ

ಚನ್ನಪಟ್ಟಣ: ಎಲ್ಲಾ ಧರ್ಮದ, ಸಮುದಾಯದ ಜನರಿಗೆ ಪ್ರಶ್ನಿಸುವ ಹಕ್ಕು ನೀಡಿದ್ದೇ ನಮ್ಮ ಸಂವಿಧಾನ ಎಂದು ಪೌರಾಯುಕ್ತ ಶಿವನಂಕಾರಿಗೌಡ ತಿಳಿಸಿದರು.ಅವರು ಇಂದು ೭೧ ನೇ ಗಣರಾಜ್ಯೋತ್ಸವದ ಪ್ರಯುಕ್ತ ನಗರಸಭೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದರು.

ವಿಶ್ವದಲ್ಲೇ ದೊಡ್ಡ ಮತ್ತು ಶ್ರೇಷ್ಠ ಸಂವಿಧಾನ ನಮ್ಮದು ದಂಡಾಧಿಕಾರಿ ಸುದರ್ಶನ್
ವಿಶ್ವದಲ್ಲೇ ದೊಡ್ಡ ಮತ್ತು ಶ್ರೇಷ್ಠ ಸಂವಿಧಾನ ನಮ್ಮದು ದಂಡಾಧಿಕಾರಿ ಸುದರ್ಶನ್

ಚನ್ನಪಟ್ಟಣ: ಇಡೀ ವಿಶ್ವದಲ್ಲೇ ಅತ್ಯಂತ ದೊಡ್ಡದಾದ ಹಾಗೂ ಶ್ರೇಷ್ಠ ಸಂವಿಧಾನ ನಮ್ಮ ಸಂವಿಧಾನ ಎಂದು ತಹಶಿಲ್ದಾರ್ ಸುದರ್ಶನ್ ರವರು ಮಕ್ಕಳನ್ನು ಉದ್ದೇಶಿಸಿ ಹೇಳಿದರು.ಅವರು ಇಂದು ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ೭೧ ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸಿ ಎ ಎ, ಎನ್ ಆರ್ ಸಿ, ಎನ್ ಪಿ ಆರ್ ವಿರುದ್ದ ಪ್ರತಿಭಟನೆ, ತಹಶಿಲ್ದಾರ್ ಗೆ ಮನವಿ
ಸಿ ಎ ಎ, ಎನ್ ಆರ್ ಸಿ, ಎನ್ ಪಿ ಆರ್ ವಿರುದ್ದ ಪ್ರತಿಭಟನೆ, ತಹಶಿಲ್ದಾರ್ ಗೆ ಮನವಿ

ಚನ್ನಪಟ್ಟಣ: ಸಿ ಎ ಎ, ಎನ್ ಆರ್ ಸಿ, ಎನ್ ಪಿ ಆರ್ ಒಟ್ಟಾರೆ ಪೌರತ್ವ ಸಾಬೀತು ಕಾನೂನು ಬಹಿಸ್ಕರಿಸಿ ನಗರದ ಮುಸ್ಲಿಮರು ಮತ್ತು ಕೆಲ ಕಾಂಗ್ರೆಸ್ ಮುಖಂಡರು ಇಂದು ತಾಲ್ಲೂಕು ಕಛೇರಿಯ ಮುಂದೆ ಭಾರತದ ಧ್ವಜ, ಕರ್ನಾಟಕ ಧ್ವಜ, ಮಹಾತ್ಮ ಗಾಂಧಿ, ಡಾ ಬಿ ಆರ್ ಅಂಬೇಡ್ಕರ್ ಪೋಟೋ ಹಾಗೂ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದುಕೊಂಡು ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ದಂಡಾಧಿಕಾರಿ ಸುದರ

ನಗರಸಭೆ ಪೂರ್ವಭಾವಿ ಆಯವ್ಯಯ ಸಭೆ, ಸಾರ್ವಜನಿಕರಿಂದ ದೂರಿನ ಸುರಿಮಳೆ
ನಗರಸಭೆ ಪೂರ್ವಭಾವಿ ಆಯವ್ಯಯ ಸಭೆ, ಸಾರ್ವಜನಿಕರಿಂದ ದೂರಿನ ಸುರಿಮಳೆ

ಚನ್ನಪಟ್ಟಣ: ಇಂದು ಇಲ್ಲಿನ ನಗರಸಭೆಯ ಆವರಣದಲ್ಲಿ ೨೦ ೨೦-೨೧ನೇ ಸಾಲಿನ ಆಯವ್ಯಯಕ್ಕೆ ಸಂಬಂಧಪಟ್ಟಂತೆ ನಗರಪ್ರದೇಶದಲ್ಲಿ ಕೈಗೊಳ್ಳ ಬೇಕಾದ ಅಭಿವೃದ್ಧಿ ಕಾಮಗಾರಿಗಳು ಹಾಗೂ ನಿರ್ವಹಿಸಬೇಕಾದ ಕೆಲಸ ಕಾರ್ಯಗಳ ಬಗ್ಗೆ ಪೂರ್ವಭಾವಿ ಸಭೆಯನ್ನು ಪೌರಾಯುಕ್ತ ರಾದ ಶಿವನಾಂಕಾರಿಗೌಡರ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಸಭೆಗೆ ನಗರಸಭೆಯ ಮಾಜಿ ಅಧ್ಯಕ್ಷರುಗಳು, ಸದಸ್ಯರುಗಳು

ರಾಮನಗರ ಆರನೇ ಜಿಲ್ಲಾ ಸಮ್ಮೇಳನ ಸಾಹಿತ್ಯಾಸಕ್ತರ ಕೊರತೆಯ ನಡುವೆಯೂ ಯಶಸ್ವಿ
ರಾಮನಗರ ಆರನೇ ಜಿಲ್ಲಾ ಸಮ್ಮೇಳನ ಸಾಹಿತ್ಯಾಸಕ್ತರ ಕೊರತೆಯ ನಡುವೆಯೂ ಯಶಸ್ವಿ

ರಾಮನಗರ: ಅಲಂಕಾರಿಕ ವಾಹನ ಇದ್ದರೂ ನಡಿಗೆಯಲ್ಲಿ ಬಂದ ಸಮ್ಮೇಳನಾಧ್ಯಕ್ಷ ಪ್ರೊ ಶಿವನಂಜಯ್ಯ ನವರು, ಕಲಾತಂಡಗಳ ಜೊತೆಗೆ ಬೆರಳೆಣಿಕೆಯ ಸಾಹಿತ್ಯಾಸಕ್ತರು, ನೂರಾರು ವಿದ್ಯಾರ್ಥಿಗಳು ಒಟ್ಟಿಗೆ ಮೆರವಣಿಗೆಯಲ್ಲಿ ಭಾಗಿ, ವಿದ್ಯಾರ್ಥಿಗಳಿಂದ ತುಂಬಿ ತುಳುಕಿದ ಸಭಾಂಗಣ, ಸಮ್ಮೇಳನಾಧ್ಯಕ್ಷರ ಭಾಷಣ ಶುರುವಾದ ನಂತರ ಬಣಗುಡುತ್ತಿದ್ದ ಸಭಾಂಗಣ, ಕಾರಣ ವಿದ್ಯಾರ್ಥಿಗಳ ಭೋಜನಕ್ಕೆ ನಿರ್ಗಮನ, ಖಾಲಿ ಕುರ್ಚಿಗಳಿಗೆ

Top Stories »  



Top ↑