Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೧೪೪: ಹಲ್ಲು ಕಡಿಯುವುದು ಏಕೆ ಹಾನಿಕರ ?
ತಾಳೆಯೋಲೆ ೧೪೪: ಹಲ್ಲು ಕಡಿಯುವುದು ಏಕೆ ಹಾನಿಕರ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿಹಲ್ಲು ಕಡಿಯುವುದು ಏಕೆ ಹಾನಿಕರ ?ಕೆಲವು ಮಕ್ಕಳಿಗೆ ಹಲ್ಲು ಕಡಿಯುವ ಅಭ್ಯಾಸ ಇರುತ್ತದೆ. ಕೆಲವು ಹಿರಿಯರು ಕೋಪದಲ್ಲಿ ಆಗಲಿ ಅಥವಾ ಮನೆಯಲ್ಲಿರುವಾಗಲಿ ಪಟಪಟ ಎಂದು ಹಲ್ಲು

ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ, ಗ್ರಾಮಸ್ಥರಿಂದ ರಸ್ತೆತಡೆ ಪ್ರತಿಭಟನೆ.
ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ, ಗ್ರಾಮಸ್ಥರಿಂದ ರಸ್ತೆತಡೆ ಪ್ರತಿಭಟನೆ.

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಕುಣಿಗಲ್ ಮುಖ್ಯರಸ್ತೆಯ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಕುಂತೂರುದೊಡ್ಡಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.ಚನ್ನಪಟ್ಟಣ ತಾಲೂಕಿನ ಕುಂತೂರುದೊಡ್ಡಿ ಗ್ರಾಮ ಸಮೀಪದಲ್ಲಿ ರಸ್ತೆ ಕಾಮಗಾರಿ ಕಳೆದ ಮೂರು ತಿಂಗಳಿನಿಂದ  ಅರ್ಧಂಬರ್ಧ ಕಾಮಗಾರಿ ನಡೆಸಿದ ಗುತ್ತಿಗೆದಾರ ಕಾಮಗಾರಿಯನ್ನು  ಸ್ಥಗಿತಗೊಳಿಸಿದ್ದಾನೆ. ಪ್ರ

ಎಂ ಕೆ ದೊಡ್ಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ತಹಶಿಲ್ದಾರ್ ಮತ್ತು ಪಿ ಎಸ್ ಐ ದಾಳಿ
ಎಂ ಕೆ ದೊಡ್ಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ತಹಶಿಲ್ದಾರ್ ಮತ್ತು ಪಿ ಎಸ್ ಐ ದಾಳಿ

ಚನ್ನಪಟ್ಟಣ: ತಾಲ್ಲೂಕಿನ ಗ್ರಾಮೀಣ ಪ್ರದೇಶಗಳ ಕಿರಾಣಿ ಅಂಗಡಿಗಳು ಮತ್ತು ಸಣ್ಣ ಪುಟ್ಟ ಹೋಟೆಲ್ ಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು ಖಚಿತ ಮಾಹಿತಿಯನ್ನಾಧರಿಸಿದ ತಹಶಿಲ್ದಾರ್ ಸುದರ್ಶನ್ ಮತ್ತು ತಂಡ ಹಾಗೂ ಎಂ ಕೆ ದೊಡ್ಡಿ ಪೋಲಿಸ್ ಠಾಣೆಯ ಪಿ ಎಸ್ ಐ ಕೆ ಸದಾನಂದ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಎಲ್ಲಾ ಮಾದರಿಯ ಒಟ್ಟು ಮೂವತ್ತು ಲೀಟರ್‌ ಗೂ ಹೆಚ್ಚು ಮದ್ಯವನ್ನು ವಶಪಡಿಸ

ಅಗ್ರಿಗೋಲ್ಡ್ ವಸ್ತುಸ್ಥಿತಿ ವರದಿಗೆ ಹೈಕೋರ್ಟ್ ಸೂಚನೆ
ಅಗ್ರಿಗೋಲ್ಡ್ ವಸ್ತುಸ್ಥಿತಿ ವರದಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಅಗ್ರಿಗೋಲ್ಡ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಸ್ಥಿರ ಮತ್ತು ಚರಾಸ್ತಿ ಮಾರಾಟಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ ಗೆ ತಿಳಿಸಿದೆ.ಈ ಕುರಿತಂತೆ *ಮಂಗಳೂರಿನ ಗ್ರಾಹಕರು ಮತ್ತು ಏಜೆಂಟರ ಕಲ್ಯಾಣ ಒಕ್ಕೂಟ* ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು *ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್ ಓಕಾ* ನೇತೃತ

ನವ ಬೆಂಗಳೂರು ಬೇಡ, ರಾಮನಗರ ವೇ ಇರಲಿ ಹೋರಾಟಗಾರರ ಆಗ್ರಹ
ನವ ಬೆಂಗಳೂರು ಬೇಡ, ರಾಮನಗರ ವೇ ಇರಲಿ ಹೋರಾಟಗಾರರ ಆಗ್ರಹ

ಚನ್ನಪಟ್ಟಣ: ನಮಗೆ ನವ ಬೆಂಗಳೂರು ಬೇಡಾ, ಈಗಿರುವ ರಾಮನಗರ ವೇ ಇರಲಿ ಎಂದು ನವಕರ್ನಾಟಕ ಯುವಶಕ್ತಿ, ಕರ್ನಾಟಕ ರಾಜ್ಯ ರೈತ ಸಂಘ ದ ಪದಾಧಿಕಾರಿಗಳು ಹಾಗೂ ಪ್ರಗತಿಪರ ಚಿಂತಕರು ಸಭೆ ಸೇರಿ ಚರ್ಚಿಸಿ ತೀರ್ಮಾನಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂಗವಾಗಿದ್ದ ರಾಮನಗರ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ತಾಲ್ಲೂಕುಗಳನ್ನು ಒಟ್ಟಾಗಿ ಸೇರಿಸಿ ರಾಮನಗರ ಜಿಲ್ಲೆಯನ್ನ

ಭ್ರಷ್ಟಾಚಾರ ನಿಗ್ರಹ ದಳ ಸಭೆ, ದೂರುದಾರರ ನಿರಾಸಕ್ತಿ
ಭ್ರಷ್ಟಾಚಾರ ನಿಗ್ರಹ ದಳ ಸಭೆ, ದೂರುದಾರರ ನಿರಾಸಕ್ತಿ

ಚನ್ನಪಟ್ಟಣ: ಸರ್ಕಾರಿ ಅಧಿಕಾರಿಗಳು ಲಂಚ ಕೇಳಿದರೆ, ಕೆಲಸ ಮಾಡಲು ಸತಾಯಿಸುತ್ತಿದ್ದರೆ, ಸಕಾರಣ ನೀಡದೆ ಅಲೆದಾಡಿಸುತ್ತಿದ್ದರೆ ಇನ್ನಿತರ ಯಾವುದೇ ರೀತಿಯ ದೂರುಗಳಿರಲಿ, ನಮಗೆ ಲಿಖಿತ ದೂರು ನೀಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ. ಈ ಘಳಿಗೆಯಲ್ಲೂ ಸಹ ನೀವು ದೂರು ಬರೆದುಕೊಟ್ಟರೆ ಪರಿಶೀಲಿಸಿ ನೀವು ಮುಂದೆ ಯಾವ ರೀತಿ ದೂರು ನೀಡಬೇಕು ಎಂದು ತಿಳಿಸಿಕೊಡುತ್ತೇನೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಪೋಲ

ಕಳೆಗಟ್ಟುತ್ತಿರುವ ಅಯ್ಯನಗುಡಿ ಜಾತ್ರೆ
ಕಳೆಗಟ್ಟುತ್ತಿರುವ ಅಯ್ಯನಗುಡಿ ಜಾತ್ರೆ

ಚನ್ನಪಟ್ಟಣ: ತಾಲ್ಲೂಕಿನ ಸುಪ್ರಸಿದ್ಧ ಅಯ್ಯನಗುಡಿ (ಕೆಂಗಲ್) ಜಾತ್ರೆಗೆ ಸಂಕ್ರಾಂತಿ ಹಬ್ಬದ ಹಿಂದಿನ ದಿನದಿಂದಲೇ ದೂರದೂರುಗಳಿಂದ ಜಾನುವಾರುಗಳು ಆಗಮಿಸುತ್ತಿದ್ದು ಜಾತ್ರೆಯು‌ ಕಳೆಗಟ್ಟುತ್ತಿದೆ.ಈಗಾಗಲೇ ನೂರಾರು ಜೋಡೆತ್ತುಗಳು, ಕರುಗಳು, ಒಂಟೆತ್ತುಗಳು ಸಹ ಆಗಮಿಸಿದ್ದು ದೇವಾಲಯದ ಆವರಣ, ಹೊರಭಾಗದ ಖಾಲಿ ಜಮೀನುಗಳಲ್ಲದೆ ಹೆದ್ದಾರಿಯ ಇಕ್ಕೆಲಗಳಲ್ಲೂ ಜಾನುವಾರುಗಳು ಬೀಡು ಬಿಟ್

ಎಲ್ಲೆಡೆ ವಿಜೃಂಭಣೆಯಿಂದ ಜರುಗಿದ ರಾಸುಗಳ ಹಬ್ಬ ಸಂಕ್ರಾಂತಿ
ಎಲ್ಲೆಡೆ ವಿಜೃಂಭಣೆಯಿಂದ ಜರುಗಿದ ರಾಸುಗಳ ಹಬ್ಬ ಸಂಕ್ರಾಂತಿ

ಚನ್ನಪಟ್ಟಣ: ಸಂಕ್ರಾಂತಿ ಹಬ್ಬ ಎಂದರೆ ರೈತನಿಗೆ ಸಡಗರವೋ ಸಡಗರ, ವರ್ಷಕ್ಕೊಮ್ಮೆ ಬರುವ ಈ ಸುಗ್ಗಿ ಹಬ್ಬದಲ್ಲಿ ರೈತ ಮತ್ತು ರೈತ ಕುಟುಂಬವಲ್ಲದೆ ತಾನು ಸಾಕಿರುವ ಜಾನುವಾರುಗಳು, ಅದರಲ್ಲೂ ದಿನನಿತ್ಯ ದುಡಿಯುವ ಎತ್ತುಗಳು ಮತ್ತು ಜೋಡಿ ಹಸುಗಳಿಗೆ ಇಂದು ಸಂಪೂರ್ಣ ವಿರಾಮವಿದ್ದು, ಸಂತೃಪ್ತ ಆಹಾರಗಳನ್ನು ತಿನ್ನಿಸಿ, ಮೈತೊಳೆದು, ಶೃಂಗರಿಸಿ ತಾತ್ಕಾಲಿಕವಾಗಿ ನಿರ್ಮಿಸಿದ ಸಂಕ್ರಮಣ ನ ಮೂರ್ತಿಯನ್ನು ಪೂಜಿಸಿ ಕಿಚ್

ಸಂಕ್ರಾಂತಿಯಂದು ಅಯ್ಯನಗುಡಿ (ಕೆಂಗಲ್) ಜಾತ್ರೆ, ಸಮಿತಿಯಿಂದ ಸಕಲ ಸಿದ್ದತೆ
ಸಂಕ್ರಾಂತಿಯಂದು ಅಯ್ಯನಗುಡಿ (ಕೆಂಗಲ್) ಜಾತ್ರೆ, ಸಮಿತಿಯಿಂದ ಸಕಲ ಸಿದ್ದತೆ

ಚನ್ನಪಟ್ಟಣ: ಇದೇ ತಿಂಗಳ ಸಂಕ್ರಾಂತಿ ಹಬ್ಬದ ಸಡಗರ ದೊಂದಿಗೆ ನಡೆಯಲಿರುವ ಈ ಬಾರಿಯ ಅಯ್ಯನಗುಡಿ (ಕೆಂಗಲ್) ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಬರುವ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ಸದುದ್ದೇಶದಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೇವಾಲಯದ ಪ್ರಧಾನ ಅರ್ಚಕ ರವೀಂದ್ರ ಕುಮಾರ್ ರವರು ತಿಳಿಸಿದರು. ಶನಿವಾರ ಅವರು ದೇವಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಜಾತ್ರೆಯಲ್

ಎಸಿಬಿ ಬಲೆಗೆ ಬಿದ್ದ ಪಿಡಿಓ ಮಂಜುಳಾ ವಿರುದ್ಧ ಮಾಕಳಿ ಗ್ರಾ.ಪಂ ಉಪಾಧ್ಯಕ್ಷೆ ವರಲಕ್ಷ್ಮಮ್ಮ ರಿಂದ ದೂರುಗಳ ಸುರಿಮಳೆ
ಎಸಿಬಿ ಬಲೆಗೆ ಬಿದ್ದ ಪಿಡಿಓ ಮಂಜುಳಾ ವಿರುದ್ಧ ಮಾಕಳಿ ಗ್ರಾ.ಪಂ ಉಪಾಧ್ಯಕ್ಷೆ ವರಲಕ್ಷ್ಮಮ್ಮ ರಿಂದ ದೂರುಗಳ ಸುರಿಮಳೆ

ಚನ್ನಪಟ್ಟಣ:ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಎಸಿಬಿ ಬಲೆಗೆ ಬಿದ್ದ ಮುದಗೆರೆ ಪಿಡಿಓ ಮಂಜುಳಾರವರು ಈ ಹಿಂದೆ  ಮಾಕಳಿಯಲ್ಲಿ ಪಿಡಿಓ ಆಗಿದ್ದ ಮೂರು ವರ್ಷಗಳಲ್ಲಿ ಅನೇಕ ರೀತಿಯ ಅಕ್ರಮ ಹಾಗೂ ಹಣ ದುರುಪಯೋಗ ಪಡಿಸಿಕೊಂಡಿದ್ದು ಇದರ ಬಗ್ಗೆ ದಾಖಲೆ ಸಮೇತ ಮೇಲಿನ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೆ ಅಧಿಕಾರಿಗಳು ಪಿಡಿಓ ಪರ ನ

Top Stories »  



Top ↑