Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಸೋಂಕು, ಹದಿನೈದಕ್ಕೇರಿದ ಕೊರೊನಾ ಪ್ರಕರಣ
ರಾಮನಗರ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಸೋಂಕು, ಹದಿನೈದಕ್ಕೇರಿದ ಕೊರೊನಾ ಪ್ರಕರಣ

ರಾಮನಗರ:೧೨/೨೦/ಶುಕ್ರವಾರ. ರಾಮನಗರ ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ ಮೂವರು ಸೋಂಕಿತರು ಪತ್ತೆಯಾಗಿದ್ದು, ಜಿಲ್ಲೆಯ ಸೋಂಕಿತರ ಸಂಖ್ಯೆ ಹದಿನೈದಕ್ಕೆ ಏರಿಕೆಯಾಗಿದ್ದು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸ್ಥಳೀಯರು ಆಕ್ರೋಶಗೊಂಡಿದ್ದಾರೆ.ರಾಮನಗರ ಜಿಲ್ಲೆಯಲ್ಲಿ ಮಾಗಡಿ ಹೊರತುಪಡಿಸಿ ಇದುವರೆಗೂ ಸೋಂಕು ಹರಡಿರುವುದು ಪಾದರಾಯನಪುರ ದ ಪುಂಡರಿಂದಲೇ ! ಇದ

ಕಳ್ಳಿಹೊಸೂರು ಗ್ರಾಮದಲ್ಲಿ ರಸ್ತೆ ಒತ್ತುವರಿ ಮಾಡಿ ಮನೆ ನಿರ್ಮಾಣ: ಸಿಇಓ, ತಹಶಿಲ್ದಾರ್ ಆದೇಶಿದ್ದರೂ ತೆರವುಗೊಳಿಸದ ಪಿಡಿಓ
ಕಳ್ಳಿಹೊಸೂರು ಗ್ರಾಮದಲ್ಲಿ ರಸ್ತೆ ಒತ್ತುವರಿ ಮಾಡಿ ಮನೆ ನಿರ್ಮಾಣ: ಸಿಇಓ, ತಹಶಿಲ್ದಾರ್ ಆದೇಶಿದ್ದರೂ ತೆರವುಗೊಳಿಸದ ಪಿಡಿಓ

ಚನ್ನಪಟ್ಟಣ:ಜೂ/೧೧/೨೦/ಗುರುವಾರ. ತಾಲ್ಲೂಕಿನ ಕಸಬಾ ಹೋಬಳಿ, ತಿಟ್ಟಮಾರನಹಳ್ಳಿ ‌ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳ್ಳಿಹೊಸೂರ ಗ್ರಾಮದ ಗೌರಮ್ಮ ಎಂಬುವವರು ಸರ್ವೇ ನಂಬರ್ ೧೮ ರ ಸಾರ್ವಜನಿಕ ರಸ್ತೆಯ ೦೦.೧೮ ಗುಂಟೆ ಜಾಗವನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದು, ಒತ್ತುವರಿ‌ ತೆರವುಗೊಳಿಸಲು ಗ್ರಾಮದ ಸಂದೀಪ್ ಎಂಬುವವರು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದರು. ತದ ನಂತರ ಸರ್ವೇ ಮಾಡ

ಚನ್ನಪಟ್ಟಣದಲ್ಲಿ ಇಂದು ಏಳು ಮಂದಿ ಸೇರಿ ಜಿಲ್ಲೆಯಲ್ಲಿ ಹನ್ನೆರಡಕ್ಕೇರಿದ ಸೋಂಕಿತರ ಸಂಖ್ಯೆ
ಚನ್ನಪಟ್ಟಣದಲ್ಲಿ ಇಂದು ಏಳು ಮಂದಿ ಸೇರಿ ಜಿಲ್ಲೆಯಲ್ಲಿ ಹನ್ನೆರಡಕ್ಕೇರಿದ ಸೋಂಕಿತರ ಸಂಖ್ಯೆ

ರಾಮನಗರ:ಜೂ/೧೦/೨೦/ಬುಧವಾರ. ತಾಲ್ಲೂಕಿನ ಶಾನುಭೋಗನಹಳ್ಳಿಯ ೨೨ ಜನರನ್ನು ಹಾಗೂ ಎನ್ ಆರ್ ಕಾಲೋನಿಯ ೦೭ ಮಂದಿಯನ್ನು ಇಲ್ಲಿನ ಹೊನ್ನನಾಯಕಹಳ್ಳಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅವರ ಪೈಕಿ ೧೮ ಜನರ ವರದಿ ಬಂದಿದ್ದು, ಅವರಿಗೆ ಕೊರೊನಾ ನೆಗೆಟೀವ್ ಇರುವುದು ಈ ಹಿಂದೆಯೇ ದೃಢವಾಗಿತ್ತು. ಉಳಿದವರ ವರದಿ ನಿಧಾನವಾದ ಬಗ್ಗೆ ಹಲವು ಗೊಂದಲ ಶುರುವಾಗಿತ್ತು. ಈ ಕ್ಷೇತ್ರದ ಶಾಸಕ ಕುಮಾರಸ್ವಾಮಿಯವರು ಇಂದು

ಜಿಲ್ಲೆಯ ಎ ವರ್ಗದ  ದೇವಸ್ಥಾನಗಳ ಪ್ರವೇಶ  ತಾತ್ಕಾಲಿಕ ನಿಷೇಧ : ಜಿಲ್ಲಾಧಿಕಾರಿ ಆದೇಶ
ಜಿಲ್ಲೆಯ ಎ ವರ್ಗದ ದೇವಸ್ಥಾನಗಳ ಪ್ರವೇಶ ತಾತ್ಕಾಲಿಕ ನಿಷೇಧ : ಜಿಲ್ಲಾಧಿಕಾರಿ ಆದೇಶ

ರಾಮನಗರ:ಜೂ/೦೮/೨೦/ಸೋಮವಾರ. ಸಾರ್ವಜನಿಕರ ಮತ್ತು ಭಕ್ತಾದಿಗಳ ಆರೋಗ್ಯದ ಹಿತದೃಷ್ಠಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಕೊರೊನಾ (ಕೋವಿಡ್-೧೯) (ಕರೋನಾ ವೈರಾಣು ಕಾಯಿಲೆ-೨೦೧೯) ಹರಡುವುದನ್ನು ತಡೆಯುವ ಕುರಿತು ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ಹಾಗೂ ದಂಡ ಪ್ರಕ್ರಿಯಾ ಸಂಹಿತೆ ೧೯೭೩ ಕಲಂ ೧೪೪ ರಡಿ ರಾಮನಗರ ಜಿಲ್ಲ

ಹಾಲು ಕರೆಯದೆ ಹೋದರೆ ಹಸುವಿಗೆ ರೋಗ, ಕರೆದು ಚಲ್ಲಿದರೆ ರೈತರಿಗೆ ನಷ್ಟ, ಕಂಟೈನ್ಮೆಂಟ್ ಝೋನ್ ಬೇಡ, ಬಫರ್ ಝೋನ್ ನಲ್ಲಿ ಖರೀದಿಸಿ
ಹಾಲು ಕರೆಯದೆ ಹೋದರೆ ಹಸುವಿಗೆ ರೋಗ, ಕರೆದು ಚಲ್ಲಿದರೆ ರೈತರಿಗೆ ನಷ್ಟ, ಕಂಟೈನ್ಮೆಂಟ್ ಝೋನ್ ಬೇಡ, ಬಫರ್ ಝೋನ್ ನಲ್ಲಿ ಖರೀದಿಸಿ

ಚನ್ನಪಟ್ಟಣ:ಜೂ/೦೭/೨೦/ಭಾನುವಾರ ತಾಲ್ಲೂಕಿನ ಶಾನುಭೋಗನಹಳ್ಳಿ ಗ್ರಾಮದಲ್ಲಿ ಯುವಕನೋರ್ವನಿಗೆ ಕೊರೊನಾ (ಕೋವಿಡ್-೧೯) ಸೋಂಕು ತಗುಲಿದ ನಂತರ ಆತನ ಮನೆಯಿಂದ ೫೦ ಮೀಟರ್ ಅಂತರವನ್ನು ಕಂಟೋನ್ಮೆಂಟ್ ಝೋನ್ ಎಂದು ಸಂಪೂರ್ಣ ಗ್ರಾಮವನ್ನು ಬಫರ್ ಝೋನ್ ಎಂದು ಜಿಲ್ಲಾಡಳಿತವು ಸೀಲ್ಡೌನ್  ಮಾಡಿದ್ದು ಹೈನುಗಾರಿಕೆಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ಗ್ರಾಮದ ಬಹುತೇಕ ಮಂದಿಗೆ ಆಘಾತವಾಗಿದ್ದು, ಸಂಬಂಧಿ

ಜನುಮ ದಿನಾಚರಣೆ ಅಂಗವಾಗಿ ಇರುಳಿಗ ಸಮುದಾಯದ ಕುಟುಂಬಳಿಗೆ ದಿನಸಿ ಕಿಟ್ ವಿತರಣೆ
ಜನುಮ ದಿನಾಚರಣೆ ಅಂಗವಾಗಿ ಇರುಳಿಗ ಸಮುದಾಯದ ಕುಟುಂಬಳಿಗೆ ದಿನಸಿ ಕಿಟ್ ವಿತರಣೆ

ರಾಮನಗರ : ತಾಲ್ಲೂಕಿನ ಹಂದಿಗೊಂದಿ ಬೆಟ್ಟದ ಬಳಿ ಇರುವ ಮುನಿಯಪ್ಪನದೊಡ್ಡಿಯ ಇರುಳಿಗ ಸಮುದಾಯದ ಕುಟುಂಬಗಳಿಗೆ ಉದ್ಯಮಿ, ಸಮಾಜ ಸೇವಕ ಸಿ.ಆರ್. ಅರುಣ್ ಕುಮಾರ್ ಅವರು ತಮ್ಮ ಜನುಮ ದಿನದ ಅಂಗವಾಗಿ ದಿನಸಿ ಕಿಟ್ ಗಳನ್ನು ವಿತರಿಸಿದರು.  ಇರುಳಿಗ ಸಮುದಾಯದ ಜನರು ಮೊದಲು ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಜಾಗೃತರಾಗಬೇಕು. ಸರ್ಕಾರದ ಯೋಜನೆಗಳನ್ನು ಪಡ

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಸಾಲುಮರದ ನಿಂಗಣ್ಣ, ಎಸ್.ಸಿ. ವೀರಭದ್ರಯ್ಯ ಅವರಿಗೆ ಸನ್ಮಾನ
ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಸಾಲುಮರದ ನಿಂಗಣ್ಣ, ಎಸ್.ಸಿ. ವೀರಭದ್ರಯ್ಯ ಅವರಿಗೆ ಸನ್ಮಾನ

ರಾಮನಗರ : ಮಾನವ ತನ್ನ ದುರಾಸೆಯಿಂದ ಪರಿಸರ ಅಸಮತೋಲನಕ್ಕೆ ಕಾರಣನಾಗುತ್ತಿದ್ದಾನೆ ಎಂದು ಚನ್ನಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ವಿ. ರುಕ್ಮಿಣಿ ತಿಳಿಸಿದರು.ನಗರದ ಶ್ರೀ ಶಾರದಾಂಬೆ ದೇವಾಲಯದಲ್ಲಿ ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ಪರಿಸರವಾದಿಗಳಾದ ಸಾಲುಮರದ ನಿಂಗಣ್ಣ, ಸುಗ್ಗನಹಳ್ಳಿಯ ಎಸ್.ಸಿ. ವೀರಭದ್ರಯ್ಯ ಅವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ

ತಾಳೆಯೋಲೆ ೨೪೯: ಹಸುವಿನ ಸಗಣಿಯನ್ನು ಯಾಕಾಗಿ ಪವಿತ್ರವಾದುದೆಂದು ಎಣಿಸಲಾಗಿದೆ
ತಾಳೆಯೋಲೆ ೨೪೯: ಹಸುವಿನ ಸಗಣಿಯನ್ನು ಯಾಕಾಗಿ ಪವಿತ್ರವಾದುದೆಂದು ಎಣಿಸಲಾಗಿದೆ

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*ಹಸುವಿನ ಸಗಣಿಯನ್ನು ಯಾಕಾಗಿ ಪವಿತ್ರವಾದುದೆಂದು ಎಣಿಸಲಾಗಿದೆಭಾರತೀಯರು ಹಸುವಿನ ಸಗಣಿಯನ್ನು ಪವಿತ್ರವಾದುದೆಂದು ತಿಳಿದಿರುವರು. ಹಸುವಿನ ಸಗಣಿಯಿಂದ ಅನುಕೂಲವಾದ ಶಕ್ತ

ಶ್ರೀರಂಗ ಏತ ನೀರಾವರಿ ಯೋಜನೆ ವರ್ಷದೊಳಗೆ ಪೂರ್ಣ: ಡಾ.ಅಶ್ವತ್ಥನಾರಾಯಣ ಭರವಸೆ
ಶ್ರೀರಂಗ ಏತ ನೀರಾವರಿ ಯೋಜನೆ ವರ್ಷದೊಳಗೆ ಪೂರ್ಣ: ಡಾ.ಅಶ್ವತ್ಥನಾರಾಯಣ ಭರವಸೆ

ಮುಂದಿನ ಸಂಪುಟ ಸಭೆಯಲ್ಲಿ  ೩೨೪.೬೭ ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಒಪ್ಪಿಗೆ; ಮಾಗಡಿ ಮತ್ತು ಕುಣಿಗಲ್ ತಾಲೂಕುಗಳ ೨೭೭ ಹಳ್ಳಿಗಳಿಗೆ ನೀರುದೊಗಿಸುವ ಯೋಜನೆ ಇದುಬೆಂಗಳೂರು: ರಾಮನಗರ ಜಿಲ್ಲೆಯ ಮಾಗಡಿ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕುಗಳ ೨೭೭ ಹಳ್ಳಿಗಳಿಗೆ ಕುಡಿಯುವ ನೀರೊದಗಿಸುವ ಶ್ರೀರಂಗ ಏತ ನೀರಾವರಿ ಯೋಜನೆಯ ೩೨೪.೬೭ ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯ

ಕೊರೋನಾ:  ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ ಜಿಲ್ಲಾಧಿಕಾರಿ
ಕೊರೋನಾ: ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ ಜಿಲ್ಲಾಧಿಕಾರಿ

ರಾಮನಗರ:ಜೂ/೦೫/೨೦/ಶುಕ್ರವಾರ. ಜಿಲ್ಲೆಯಲ್ಲಿ ನಾಲ್ಕು ಸಕ್ರಿಯ ಪ್ರಕರಣಗಳನ್ನು ಹೊರತುಪಡಿಸಿ ಇಂದು ಯಾವುದೇ ಕರೋನಾ (ಕೋವಿಡ್-೧೯) ಪ್ರಕರಣ ಹೂಸದಾಗಿ ದಾಖಲಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ತಿಳಿಸಿದ್ದಾರೆ.ಕೋವಿಡ್ ನಿಯಂತ್ರಣಕ್ಕೆ ಸಂಬಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಶುಕ್

Top Stories »  



Top ↑