ವಸತಿ ಶಾಲೆಗಳಲ್ಲಿ ಕೋವಿಡ್ ನಿಯಮ ಪಾಲಿಸಿ
ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎಸ್.ಬಿ.ಸಿ.ಸಿ ಘಟಕ ರಾಮನಗರ, ಇವರ ಸಂಯುಕ್ತ ಆಶ್ರಯದಲ್ಲಿ ಮಾಗಡಿ ತಾಲ್ಲೂಕು ಹುಲ್ಲಿಕಟ್ಟೆ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ, ಕೋವಿಡ್ ನಿಯಂತ್ರಣ, ಲಸಿಕೆ ಮಹತ್ವ ಕುರಿತ ಅರಿವು ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಗಿತ್ತು. ವೈದ್ಯ
ದೈಹಿಕವಾಗಿ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಅತ್ಯಮುಖ್ಯ ಎಂದು ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್
ಚನ್ನಪಟ್ಟಣ.ಡಿ.೦೩: ದೈಹಿಕವಾಗಿ ಮತ್ತು ಮಾನಸಿಕವಾಗಿ ಎರಡರಲ್ಲಿಯೂ ಸದೃಢವಾಗಿರಬೇಕು ಎಂದರೆ ಕ್ರೀಡೆಯಲ್ಲಿ ಭಾಗವಹಿಸುವಿಕೆ ಅತ್ಯಮುಖ್ಯ ಎಂದು ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ತಿಳಿಸಿದರು..ಅವರು ಇಂದು ಇಲ್ಲಿನ ಡಿಎಆರ್ ಮೈದಾನದಲ್ಲಿ ಪೊಲೀಸರಿಗಾಗಿಯೇ ನಡೆಸುವ ಪೊಲೀಸ್ ಕ್ರಿಡಾ ಕೂಟವನ್ನು ಶಾಂತಿಯ ಸಂಕೇತ ಪಾರಿವಾಳ ಹಾಗೂ ಬಲೂನ್ಗಳನ್ನು ಹಾರಿ ಬಿಡುವ ಮೂಲಕ ಜಿಲ್ಲಾಧಿಕಾರಿಯಾದ ರಾಕೇಶ್ ಕುಮಾರ್ ಕೆ ಹಾಗೂ ಜಿಲ್ಲಾ ಎಸ್ಪಿ ಗಿರೀಶ್ ಅವರು ಉದ್ಘಾಟಿಸಿ ಮಾತನಾಡಿದರು.
ಕೆ ಹೆಚ್ ರಾಮಯ್ಯ ತಂಡ ಗೆಲ್ಲಿಸಿ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಜಯಮುತ್ತು, ಅ ದೇವೇಗೌಡ ತಂಡ ಮನವಿ
ನಾವು ಯಾವುದೇ ಕಾರಣಕ್ಕೂ ಭ್ರಷ್ಟಾಚಾರ ಸಹಿಸುವುದಿಲ್ಲ. ನಾವೂ ಸಹ ಈ ಹಿಂದಿನ ಅವಧಿಯಲ್ಲೂ ಸಹ ಭ್ರಷ್ಟಾಚಾರ ಮಾಡಿಲ್ಲ. ಮತದಾರರು ಆಶೀರ್ವದಿಸಿದರೆ ಮುಂದಿನ ದಿನಗಳಲ್ಲಿ ಸಂಘದ ಆಸ್ತಿ ಉಳಿಸುವುದರ ಜೊತೆಗೆ ಸಂಘವನ್ನು ಅಭಿವೃದ್ಧಿಪಡಿಸಲು ಶ್ರಮಿಸುತ್ತೇವೆ. ನಮ್ಮ ತಂಡದಲ್ಲಿನ ಎಲ್ಲಾ ಅಭ್ಯರ್ಥಿಗಳಿಗೂ ಮತ ನೀಡುವ ಮೂಲಕ ಮತದಾರರು ಆಶೀರ್ವದಿಸಬೇಕೆಂದು ಅಭ್ಯರ್ಥಿ ಅ ದೇವೇಗೌಡರು ಮನವಿ ಮಾಡಿದರು.ಅವರು ಇಂದು ಸುಣ್ಣಘಟ್ಟ ಗ್ರಾಮದ ಜಮೀನೊಂದರಲ್ಲಿ
ಇಳಿ ವಯಸ್ಸಿನಲ್ಲಿ ಒಂದಾದ ಅಮರ ಪ್ರೇಮಿಗಳು
ಮೈಸೂರು: ಮೇಲುಕೋಟೆ. ನಲವತ್ತೈದು ವರ್ಷಗಳ ಹಿಂದೆ ಮೈಸೂರಿನ ಹೆಬ್ಬಾಳ ಗ್ರಾಮದಲ್ಲಿ ಅಕ್ಕಪಕ್ಕದಲ್ಲಿ ನೆಲೆಸಿದ್ದ ಯುವಕ-ಯುವತಿ ಪ್ರೀತಿಸಿ ಮದುವೆಯಾಗಬೇಕು ಎಂದು ಹಂಬಲಿಸುತ್ತಿದ್ದಾಗ, ಯುವತಿ ಮನೆಯವರು ಒಪ್ಪದೆ ಬೇರೋಬ್ಬನ ಜೊತೆ ಯುವತಿಗೆ ಮದುವೆ ಮಾಡಿಬಿಟ್ಟರು. ಆದರೆ ಇಪ್ಪತ್ತು ವರ್ಷದ ಯುವಕ ಮಾತ್ರ ಆಕೆಯ ನೆನಪಲ್ಲೇ ಅಮರ ಪ್ರೇಮಿಯಾಗಿಯೇ ಉಳಿದುಬಿಟ್ಟ. ಚಿಕ್ಕಣ್ಣ ಮತ್ತು ಜಯಮ್ಮ ಎಂಬ ಅಮರ ಪ್ರೇಮಿ
ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ ಪ್ರತಿಮೆ ಉದ್ಘಾಟನೆ
ರಾಮನಗರ.ಡಿ.01/21: ಬೆಂಗಳೂರಿನಲ್ಲಿ ವಿಧಾನ ಸೌಧ ಕಟ್ಟಿದ ತಾಲ್ಲೂಕಿನ ಹೆಮ್ಮೆಯ ನಾಯಕ ಕೆಂಗಲ್ ಹನುಮಂತಯ್ಯ ವಿಧಿವಶರಾಗಿ 41 ವರ್ಷಗಳು ತುಂಬಿದವು. ಅವರ ಸ್ಮರಣೆಯ ಹಿನ್ನೆಲೆಯಲ್ಲಿ ಇಂದು ಇಲ್ಲಿನ ಹಳೇ ಬಸ್ ನಿಲ್ದಾಣದಲ್ಲಿ ನಿರ್ಮಿಸಿರುವ ಅವರ ಪ್ರತಿಮೆಗೆ ಬೃಹತ್ ಹೂವಿನ ಹಾರ ಹಾಕಿ, ಪುತ್ಥಳಿಯನ್ನು ಅನಾವರಣಗೊಳಿಸಿ, ಸಾಧಕನನ್ನು ಸ್ಮರಿಸಲಾಯ್ತು.ಸಂದರ್ಭದಲ್ಲಿ ಆದಿ ಚ
ಮೇಕೆದಾಟು ಯೋಜನೆ ಶೀಘ್ರವಾಗಿ ಕೈಗೆತ್ತಿಕೊಳ್ಳಿ ಅನ್ನದಾನೇಶ್ವರನಾಥ ಸ್ವಾಮೀಜಿ
ರಾಮನಗರ: ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ತಮಿಳುನಾಡಿಗೆ ಯಾವುದೆ ಸಮಸ್ಯೆ ಇಲ್ಲ. ಈಗಾಗಲೆ ನಿರಂತರವಾಗಿ ಅವರಿಗೆ ನೀರು ಪೂರೈಸಲಾಗುತ್ತಿದೆ. ಹೀಗಿದ್ದರೂ ಸಹ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಎಂದು ಆದಿ ಚುಂಚನಗಿರಿ ಶಾಖಾ ಮಠದ ಅನ್ನದಾನೇಶ್ವರ ಸ್ವಾಮೀಜಿ ಅಭಿಪ್ರಾಯಿಸಿದರು.ನಗರದ ಅರ್ಚಕರಹಳ್ಳಿಯ ಮಠದ ಆವರಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಮೇಕೆದಾಟು ಯೋಜನೆ ಆಗಲೇಬೇಕು ಎಂಬ ವ
ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ. ಡಾ ರವಿಶಂಕರ್
ಚನ್ನಪಟ್ಟಣ: ಕಾಲು ಬಾಯಿ ಜ್ವರದ ಪ್ರಕರಣಗಳಿಂದ ಸೀಮೆಹಸುಗಳು ಅಕಾಲ ಮರಣಕ್ಕೆ ತುತ್ತಾಗುವುದನ್ನು ತಡೆಯಲು ಕಡ್ಡಾಯವಾಗಿ ಲಸಿಕೆ ಹಾಕಿಸಿ ಎಂದು ಬಿ.ವಿ. ಹಳ್ಳಿ ಪಶು ವೈದ್ಯ ಆಸ್ಪತ್ರೆ ವೈದ್ಯ ಡಾ. ರವಿಶಂಕರ್ ತಿಳಿಸಿದರು.ಅವರು ಬುಧವಾರ ತಾಲೂಕಿನ ದ್ಯಾವಪಟ್ಟಣ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಮತ್ತು ಗ್ರಾಮದ ಎಂಪಿಸಿಎಸ್ ಆಶ್ರಯದಲ್ಲಿ ಕಾಲು ಜ್ವರಕ್ಕೆ ಸೀಮೆ ಹಸುಗಳಿಗೆ ಲಸಿಕೆ ಹಾಕುವ
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃ ತರಾದ ಉತ್ತರ ಪ್ರದೇಶದ ಜನಪದ ಸೂಫಿ ಗಾಯಕರಾದ ಜನಾಬ್ ಮೊಹಮ್ಮದ್ ಸಲೀಂ ಹಸನ್ ಚಿಸ್ತಿಯವರಿಗೆ, ಕಾರ್ಯಕ್ರಮ ಉದ್ಘಾಟನೆ ಮಾಡಿದ ಆದಿ ಚುಂಚನಗಿರಿ ಮಠಾಧೀಶರಾದ ಶ್ರೀ ಡಾ. ನಿರ್ಮಲಾನಂದ ಸ್ವಾಮೀಜಿಯವರು ಪ್ರಶ
ನಗರ ಸ್ಥಳೀಯ ಸಂಸ್ಥೆ: ಚುನಾವಣಾ ವೇಳಾ ಪಟ್ಟಿ ಪ್ರಕಟ
ರಾಮನಗರ, ನ29/21. ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ಹಾಗೂ ಅವಧಿ ಪೂರೈಸಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ.ಅವಧಿ ಮುಕ್ತಾಯವಾಗಿರುವ ರಾಮನಗರ ಜಿಲ್ಲೆಯ ಬಿಡದಿ ಪುರಸಭೆ -23 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ
ಪುನೀತ್ ಅಭಿಮಾನಕ್ಕೆ ಅಡ್ಡಿಯಾಗಲಿಲ್ಲ ಬಡತನ
ರಾಮನಗರ: ಅದೊಂದು ಬಡ ಕೂಲಿ ಕಾರ್ಮಿಕರೇ ತುಂಬಿರುವ ಕುಗ್ರಾಮ. ಆದರೆ ಅಲ್ಲಿನ ಜನತೆಯ ಅಭಿಮಾನದಲ್ಲಿ ಮಾತ್ರ ಇನ್ನಿಲ್ಲದ ಶ್ರೀಮಂತಿಕೆ ಎದ್ದು ಕಾಣುತ್ತಿತ್ತು. ಅದು ಇಂದು ನಡೆದ ಕಾರ್ಯಕ್ರಮದಲ್ಲಿ ಅನಾವರಣಗೊಂಡಿತು.ಹೌದು, ಕೂಲಿನಾಲಿ ಮಾಡಿ ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುವುದರ ಜೊತೆಗೆ ಒಂದಿಷ್ಟು ಹಣ ಉಳಿಸಿಕೊಳ್ಳೋಣ ಎನ್ನುವ ಭಾವನೆಯೇ ಹೆಚ್ಚಿನ ಜನರಲ್ಲಿ ಕಾಣುತ್ತದೆ. ಆದರೆ ಈ ಗ್ರಾಮದ ಯುವಕರಲ್ಲಿ ಮಾತ್ರ ಅದು ಮರೆಯಾ