Tel: 7676775624 | Mail: info@yellowandred.in

Language: EN KAN

    Follow us :


ಹೆಚ್ ಡಿ ಕುಮಾರಸ್ವಾಮಿ ಜನ್ಮದಿನ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಹೆಚ್ ಡಿ ಕುಮಾರಸ್ವಾಮಿ ಜನ್ಮದಿನ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಚನ್ನಪಟ್ಟಣ: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಧುರೀಣ, ಕ್ಷೇತ್ರದ ಶಾಸಕರಾದ ಹೆಚ್ ಡಿ ಕುಮಾರಸ್ವಾಮಿ ಯವರ ಜನ್ಮ ದಿನದ ಪ್ರಯುಕ್ತ ಜೆಡಿಎಸ್ ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಿದರು.ಇದಕ್ಕೂ ಮೊದಲು ಪಕ್ಷದ ಕಛೇರಿಯಲ್ಲಿ ಕೇಕ್ ಕತ್ತರಿಸಿ ಘೋಷಣೆ ಕೂಗುವ ಮೂಲಕ ಕುಮಾರಸ್ವಾಮಿ ಯವ

ಖಾಲಿ ನಿವೇಶನಗಳೆಲ್ಲವೂ ಕಸಮಯ, ಜವಾಬ್ದಾರಿ ಇಲ್ಲದ ನಾಗರೀಕರು, ವಿಲೇವಾರಿ ಮಾಡದ ನಗರಸಭೆ
ಖಾಲಿ ನಿವೇಶನಗಳೆಲ್ಲವೂ ಕಸಮಯ, ಜವಾಬ್ದಾರಿ ಇಲ್ಲದ ನಾಗರೀಕರು, ವಿಲೇವಾರಿ ಮಾಡದ ನಗರಸಭೆ

ಚನ್ನಪಟ್ಟಣ: ನಗರಸಭೆ ವ್ಯಾಪ್ತಿಯ ಹಲವಾರು ಖಾಲಿ ನಿವೇಶನಗಳು ಕಸದ ತೊಟ್ಟಿಯಾಗಿ ಮಾರ್ಪಾಟಾಗಿದ್ದು ಆಯಾಯ ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು ಮತ್ತು ಅಕ್ಕಪಕ್ಕದ ನಿವಾಸಿಗಳು ದುರ್ವಾಸನೆ ಸಹಿಸಲು ಸಾಧ್ಯವಾಗದೆ ಇತ್ತ ಯಾರನ್ನೂ ದೂರಬೇಕು ಎಂದು ತಿಳಿಯದೆ ಮೌನವಾಗಿ ಶಾಪ ಹಾಕುತ್ತಾ ಕಾಲ ದೂಡುತ್ತಿದ್ದಾರೆ.ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿ, ನಗರಸಭೆ ಹೊರವಲಯದ ರಸ್ತೆ ಬ

ಸರ್ಕಾರಿ ಶಾಲಾ ಆವರಣದಲ್ಲಿ ಅಕ್ರಮ ಮತಾಂತರಕ್ಕೆ ಪ್ರಚೋದನೆ ಮಿಷನರಿಗಳ ವಿರುದ್ಧ ಪ್ರಕರಣ ದಾಖಲು
ಸರ್ಕಾರಿ ಶಾಲಾ ಆವರಣದಲ್ಲಿ ಅಕ್ರಮ ಮತಾಂತರಕ್ಕೆ ಪ್ರಚೋದನೆ ಮಿಷನರಿಗಳ ವಿರುದ್ಧ ಪ್ರಕರಣ ದಾಖಲು

ರಾಮನಗರ:ಡಿ/೧೪/೨೦೧೯/ಶನಿವಾರ. ರಾಮನಗರ ತಾಲ್ಲೂಕಿನ ಕೈಲಾಂಚ ಹೋಬಳಿಯ ಅಣ್ಣಹಳ್ಳಿ ಗ್ರಾಮದಲ್ಲಿರುವ ಕೆಂಗಲ್ ಹನುಮಂತಯ್ಯ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಯಾರ ಪೂರ್ವಾನುಮತಿ ಇಲ್ಲದೆ ಪೆಂಡಾಲ್ ಹಾಕಿ ಸಾಮೂಹಿಕ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದ ಕ್ರೈಸ್ತ ಧರ್ಮದ ಮಿಷನರಿಗಳ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.ಇದೇ ೧೨ ರ ರಾತ್ರಿ ಸುಮಾರು ೦೮:

ತಾಲ್ಲೂಕಿನ ಇಬ್ಬರು ಸಂಘಟಕ ಕಲಾವಿದರಿಗೆ ಅಂಬೇಡ್ಕರ್ ನ್ಯಾಷನಲ್ ಅವಾರ್ಡ್ ಲಭಿಸಿದೆ
ತಾಲ್ಲೂಕಿನ ಇಬ್ಬರು ಸಂಘಟಕ ಕಲಾವಿದರಿಗೆ ಅಂಬೇಡ್ಕರ್ ನ್ಯಾಷನಲ್ ಅವಾರ್ಡ್ ಲಭಿಸಿದೆ

ಚನ್ನಪಟ್ಟಣ: ತಾಲ್ಲೂಕಿನ ಬಾಣಗಹಳ್ಳಿ ಗ್ರಾಮದ ನವ್ಯ ಸಂಗಮ ಸಾಮಾಜಿಕ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಟ್ರಸ್ಟ್ ರಿ ಸಂಸ್ಥಾಪಕ ಕಾರ್ಯದರ್ಶಿ ಜಯಸಿಂಹ ಎಸ್ ಹಾಗೂ ಅಪ್ಪಗೆರೆಯ ಪ್ರಜ್ಞಾ ಟ್ರಸ್ಟ್ ನ ಸಂಸ್ಥಾಪಕ ಸಿದ್ದರಾಮು ಅವರಿಗೆ ಇತ್ತೀಚಿಗೆ ದೆಹಲಿಯಲ್ಲಿ ನಡೆದ ಬಹುಜನ ಸಾಹಿತ್ಯ ಅಕಾಡೆಮಿ ಕೊಡಮಾಡುವ ಡಾ ಬಿ ಆರ್ ಅಂಬೇಡ್ಕರ್ ನ್ಯಾಷನಲ್ ಅವಾರ್ಡ್-೨೦೧೯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ತಹಶಿಲ್ದಾರ್ ಭರವಸೆ, ಸತ್ಯಾಗ್ರಹ ಹಿಂಪಡೆದ ರಮೇಶ್ ಕುಟುಂಬ
ತಹಶಿಲ್ದಾರ್ ಭರವಸೆ, ಸತ್ಯಾಗ್ರಹ ಹಿಂಪಡೆದ ರಮೇಶ್ ಕುಟುಂಬ

ಚನ್ನಪಟ್ಟಣ:ಡಿ/೧೪/೨೦೧೯/ಶನಿವಾರ. ಕಳೆದ ಎರಡು ದಿನಗಳಿಂದ ಮೈಲನಾಯಕನಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಅನ್ಯಾಯದ ವಿರುದ್ಧ ಆಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದ ಮೈಲನಾಯಕನ ಹೊಸಹಳ್ಳಿ ಗ್ರಾಮದ ರಮೇಶ್ ಮತ್ತು ಕುಟುಂಬದವರು ತಹಶಿಲ್ದಾರ್ ಸುದರ್ಶನ್ ಮತ್ತು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಶ್ರೀಚಂದ್ರ ರವರು ನೀಡಿದ ಭರವಸೆ ಮೇರೆಗೆ ಧರಣಿ ಹಿಂಪಡೆದಿದ್ದಾರೆ.

ವಿಭಿನ್ನ ನ್ಯಾಯಗಳು ಮತ್ತು ಅವ್ಯವಹಾರ ಖಂಡಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ
ವಿಭಿನ್ನ ನ್ಯಾಯಗಳು ಮತ್ತು ಅವ್ಯವಹಾರ ಖಂಡಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

ಚನ್ನಪಟ್ಟಣ: ತಾಲ್ಲೂಕಿನ ಮೈಲನಾಯಕನಹಳ್ಳಿ ಗ್ರಾಮ ಪಂಚಾಯತಿ ಯಲ್ಲಿ ಉಳ್ಳವರಿಗೊಂದು ನ್ಯಾಯ, ಬಡವರಿಗೊಂದು ನ್ಯಾಯ ನೀಡುತ್ತಿರುವುದಲ್ಲದೆ ಅವ್ಯವಹಾರಗಳು ಯಥೇಚ್ಛವಾಗಿ ನಡೆಯುತ್ತಿರುವುದರಿಂದ ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮಕೈಗೊಂಡು ಅನ್ಯಾಯವಾಗಿರುವ ನಮಗೆ ಶೀಘ್ರವಾಗಿ ನ್ಯಾಯ ದೊರಕಿಸಿಕೊಡಬೇಕೆಂದು ಮೈಲನಾಯಕನಹಳ್ಳಿ ಹೊಸಹಳ್ಳಿ ಗ್ರಾಮದ ಹೆಚ್ ಕೆ ರಮೇಶ್ ಮತ್ತು ಕುಟುಂಬದ ಸ

ಕೆಲಸದ ಬಗ್ಗೆ ಹೆಚ್ಚು ಒತ್ತು ನೀಡಲು ಕ್ರೀಡೆ ಸಹಕಾರಿ ನ್ಯಾಯಮೂರ್ತಿ ನಟರಾಜ್
ಕೆಲಸದ ಬಗ್ಗೆ ಹೆಚ್ಚು ಒತ್ತು ನೀಡಲು ಕ್ರೀಡೆ ಸಹಕಾರಿ ನ್ಯಾಯಮೂರ್ತಿ ನಟರಾಜ್

ಚನ್ನಪಟ್ಟಣ: ಬೆಳಿಗ್ಗೆ ಯಿಂದ ಸಂಜೆಯವರೆಗೆ ಒಂದೇ ಕಡೆ ಕುಳಿತು ಕೆಲಸ ಮಾಡುವ ಸರ್ಕಾರಿ ನೌಕರರು ಕ್ರಿಯಾಶೀಲರಾಗಲು ಕ್ರೀಡೆ ಸಹಕಾರಿಯಾಗಿದ್ದು ಕನಿಷ್ಠ ಮೂರು ತಿಂಗಳಿಗೊಮ್ಮೆಯಾದರೂ ಈ ರೀತಿಯ ದೊಡ್ಡ ಮಟ್ಟದ ಕ್ರೀಡೆಗಳು ನಡೆಯಬೇಕು ಎಂದು ಸಿವಿಲ್ ನ್ಯಾಯಾಧೀಶ ಎಸ್ ನಟರಾಜ್ ರವರು ಅಭಿಪ್ರಾಯ ಪಟ್ಟರು.ಅವರು ಇಂದು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲ್ಲೂಕು ಮಟ್ಟದ

ಹತ್ತನೇ ರಾಜ್ಯಮಟ್ಟದ ಬ್ರಾಹ್ಮಣ ಸಮಾಜ ಮಹಾ ಸಮ್ಮೇಳನ ಜಿಲ್ಲೆಯಿಂದ ಅಧಿಕ ಮಂದಿ ಭಾಗವಹಿಸಲು ಕರೆ
ಹತ್ತನೇ ರಾಜ್ಯಮಟ್ಟದ ಬ್ರಾಹ್ಮಣ ಸಮಾಜ ಮಹಾ ಸಮ್ಮೇಳನ ಜಿಲ್ಲೆಯಿಂದ ಅಧಿಕ ಮಂದಿ ಭಾಗವಹಿಸಲು ಕರೆ

ಚನ್ನಪಟ್ಟಣ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದ ಕಾಳಾವರ ವರದರಾಜ ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಡಿ.೨೮ ಮತ್ತು ೨೯ರಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ 10ನೇ ರಾಜ್ಯಮಟ್ಟದ ಸಮ್ಮೇಳನ ನಡೆಯಲಿದ್ದು ರಾಮನಗರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿಪ್ರಬಂಧುಗಳು ಸಮ್ಮೇಳನಕ್ಕೆ ಆಗಮಿಸಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಸಮಿತಿ ಸದಸ

ಮನೆಯಲ್ಲಿಟ್ಟಿದ್ದ ರೇಷ್ಮೆ ಗೂಡು ಕದ್ದ, ಪಸ್೯ ಬೀಳಿಸುವ ಮೂಲಕ ಸುಳಿವು ಬಿಟ್ಟ
ಮನೆಯಲ್ಲಿಟ್ಟಿದ್ದ ರೇಷ್ಮೆ ಗೂಡು ಕದ್ದ, ಪಸ್೯ ಬೀಳಿಸುವ ಮೂಲಕ ಸುಳಿವು ಬಿಟ್ಟ

ಚನ್ನಪಟ್ಟಣ: ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ರೈತ ಮೂರ್ತಿ ಎಂಬುವವರು ತಾನು ಬೆಳೆದ ರೇಷ್ಮೆ ಗೂಡನ್ನು ಚಂದ್ರಿಕೆಯಿಂದ ಬಿಡಿಸಿ ಮಾರುಕಟ್ಟೆಗೆ ತೆಗೆದುಕೊಂಡು ಹೋಗಲು ತೋಟದ ಮನೆಯಲ್ಲಿ ಇಟ್ಟಿದ್ದ ೧೨೦ ಕಿಲೋ ರೇಷ್ಮೆ ಗೂಡನ್ನು ದುಷ್ಕರ್ಮಿಗಳು ತಡರಾತ್ರಿ ಕದ್ದೊಯ್ದಿದ್ದು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಸಂಜೆ ಗೂಡು ಬಿಡಿಸಿ ಬೆಳಿಗ್ಗೆ ಮಾರು

ಸಂತ್ರಸ್ತೆ ಪ್ರಿಯಾಂಕರೆಡ್ಡಿ ವಿರುದ್ಧ ಜಾತಿ ನಿಂದನೆ ಲೇಖನ ಹಾಕಿದ ಭೂಹಳ್ಳಿ ಪುಟ್ಟಸ್ವಾಮಿ ವಿರುದ್ಧ ಎಫ್ ಐ ಆರ್
ಸಂತ್ರಸ್ತೆ ಪ್ರಿಯಾಂಕರೆಡ್ಡಿ ವಿರುದ್ಧ ಜಾತಿ ನಿಂದನೆ ಲೇಖನ ಹಾಕಿದ ಭೂಹಳ್ಳಿ ಪುಟ್ಟಸ್ವಾಮಿ ವಿರುದ್ಧ ಎಫ್ ಐ ಆರ್

ರಾಮನಗರ: ಮುಖಪುಸ್ತಕ (Facebook) ದಲ್ಲಿ ಸಂತ್ರಸ್ತೆ ಪಶುವೈದ್ಯೆ ಡಾ ಪ್ರಿಯಾಂಕರೆಡ್ಡಿ ವಿರುದ್ದ ಜನಾಂಗೀಯ ದ್ವೇಷ ಹಾಗೂ ಕೆಟ್ಟ ಭಾಷೆ ಬಳಸಿ ಹಾಕಿದ ಪೋಸ್ಟ್ ವಿರುದ್ದ ರೆಡ್ಡಿ ಸಮುದಾಯದ ಮುಖಂಡರು ರಾಮನಗರ ಜಿಲ್ಲಾ ಎಸ್ಪಿ ಅನೂಪ್ ಶೆಟ್ಟಿ, ಸೈಬರ್ ಕ್ರೈಂ ಹಾಗೂ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರಿಂದ ಪೋಲಿಸರು ಪ್ರಥಮ ವರದಿ (FIR) ದಾಖಲಿಸಿಕೊಂಡಿದ್ದಾರೆ.

Top Stories »  



Top ↑