Tel: 7676775624 | Mail: info@yellowandred.in

Language: EN KAN

    Follow us :


ಅರಣ್ಯ ಇಲಾಖೆ ವಿರುದ್ಧ ಆಹೋರಾತ್ರಿ ಧರಣಿ ನಿರತ ರೈತರು
ಅರಣ್ಯ ಇಲಾಖೆ ವಿರುದ್ಧ ಆಹೋರಾತ್ರಿ ಧರಣಿ ನಿರತ ರೈತರು

 ರಾಮನಗರ : ಜಿಲ್ಲೆಯಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ವರ್ಷದ ಬೆಳೆ ದಶಕಗಳ ಕಾಲ ಬೆಳೆಸಿದ ಫಲಭರಿತ ಮರಗಳ ಜೊತೆಗೆ ಇತ್ತೀಚಿನ ದಿನಗಳಲ್ಲಿ ರೈತರ ಪ್ರಾಣಕ್ಕೂ ಸಂಚಕಾರ ತಂದೊಡ್ಡಿವೆ. ಇದಕ್ಕೆಲ್ಲಾ ನೇರ ಹೊಣೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಅವರ ಕಾನೂನು ಪ್ರಕ್ರಿಯೆಯೇ ಕಾರಣವಾಗಿವೆ ಎಂದು ಸಮಾನ ಮನಸ್ಕರ ರೈತ ಸಂಘದ ಮುಖಂಡ ಸಿ ಪು

ಮೈಲನಾಯಕನಹಳ್ಳಿ ಗ್ರಾಪಂ ಯಲ್ಲಿ ರೈತರ ವಿನೂತನ ಪ್ರತಿಭಟನೆಗೆ ನ್ಯಾಯ ಒದಗಿಸಿದ ಇಓ ಶಿವಕುಮಾರ್
ಮೈಲನಾಯಕನಹಳ್ಳಿ ಗ್ರಾಪಂ ಯಲ್ಲಿ ರೈತರ ವಿನೂತನ ಪ್ರತಿಭಟನೆಗೆ ನ್ಯಾಯ ಒದಗಿಸಿದ ಇಓ ಶಿವಕುಮಾರ್

ಚನ್ನಪಟ್ಟಣ: ರೈತರೊಬ್ಬರು ನರೇಗಾ ಯೋಜನೆ ಅಡಿಯಲ್ಲಿ ಮಾಡಿಸಿದ ವೈಯುಕ್ತಿಕ ಕಾಮಗಾರಿಗೆ ಹಣ ಬಂದಿಲ್ಲ ಎಂಬ ಕಾರಣಕ್ಕೆ ಗ್ರಾಮ ಪಂಚಾಯಿತಿಯ ಎದುರು ವಿನೂತನವಾಗಿ ಪ್ರತಿಭಟನೆ ಮಾಡಿದ ಘಟನೆ ಚನ್ನಪಟ್ಟಣ ತಾಲ್ಲೂಕಿನ ಮೈಲನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ರವಿ ಎಂಬ ರೈತ ಜಾನುವಾರುಗಳೊಂದಿಗೆ ಆಗಮಿಸಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆಯನ್ನು ನಡೆಸಿದ್ದಾರೆ. ಮೈಲನಾಯಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್

ಮೇಕೆದಾಟು ಯೋಜನೆಗೆ ಸರ್ಕಾರ ಗಮನ ನೀಡದಿದ್ದರೆ ಹೋರಾಟದ ರೂಪುರೇಷೆ ಅಗತ್ಯ: ರಮೇಶ್‍ಗೌಡ
ಮೇಕೆದಾಟು ಯೋಜನೆಗೆ ಸರ್ಕಾರ ಗಮನ ನೀಡದಿದ್ದರೆ ಹೋರಾಟದ ರೂಪುರೇಷೆ ಅಗತ್ಯ: ರಮೇಶ್‍ಗೌಡ

ಚನ್ನಪಟ್ಟಣ, ಜೂ.16: ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಮೇಕೆದಾಟು ಯೋಜನೆಯನ್ನು ಅನುಷ್ಠಾನಕ್ಕೆ ತರುವ ಬಗ್ಗೆ ಸರ್ಕಾರ ಗಮನ ನೀಡಿದಿದ್ದರೆ ಬೃಹತ್ ಹೋರಾಟದ ರೂಪುರೇಷೆ ಅಗತ್ಯ ಎಂದು ಕಸ್ತೂರಿ ಜನಪರ ವೇದಿಕೆಯ ರಾಜ್ಯಾಧ್ಯಕ್ಷರು ಹಾಗೂ ರೇಷ್ಮೆಸೀಮೆ ಪತ್ರಿಕೆ ಸಂಪಾದಕರಾದ ರಮೇಶ್‍ಗೌಡ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಮತ್ತು ಅಭಿಮಾನಿ

ಜೂ. 17ರಂದು ವಿದ್ಯುತ್ ಅದಾಲತ್ ಸಭೆ
ಜೂ. 17ರಂದು ವಿದ್ಯುತ್ ಅದಾಲತ್ ಸಭೆ

ರಾಮನಗರ, ಜೂ. 15:   ಕನಕಪುರ ತಾಲ್ಲೂಕಿನ ಕನಕಪುರ ವಿಭಾಗದ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಜೂ. 17 ರಂದು ಬೆಳಿಗ್ಗೆ 11 ಗಂಟೆಗೆ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ವಿದ್ಯುತ್ ಅದಾಲತ್ ಸಭೆಯನ್ನು ಕನಕಪುರ ತಾಲ್ಲೂಕಿನ ಸಾತನೂರು ಹೋಬಳಿಯ ಕಂಸಾಗರ ಗ್ರಾಮದ ಸಾತನೂರು ಉಪವಿಭಾಗ ಕಚೇರಿ, ಮರಳವಾಡಿ  ಹೋಬಳಿಯ ಪಡುವನಗೆರೆ ಗ್ರಾಮದ ಹಾರೋಹಳ್ಳಿ ಉಪವಿಭಾಗ ಕಚೇರಿ, ಕಸಬಾ ಹೋಬಳಿಯ ಚಿಕ

ಮಿಸ್ ಟೀನ್ ತುಮಕೂರು ಆಗಿ ನಗರದ ವಿದ್ಯಾರ್ಥಿನಿ ಆಯ್ಕೆ
ಮಿಸ್ ಟೀನ್ ತುಮಕೂರು ಆಗಿ ನಗರದ ವಿದ್ಯಾರ್ಥಿನಿ ಆಯ್ಕೆ

ಚನ್ನಪಟ್ಟಣ: ತುಮಕೂರು ನಗರದ ಎ ಎನ್ ಕೆ ಅಕಾಡೆಮಿ ಯವರು ನಡೆಸಿದ ಮಾಡೆಲಿಂಗ್ ಷೋ ನಲ್ಲಿ ಮಿಸ್ ತುಮಕೂರು ಆಗಿ ನಗರದ ಕೆಂಪೇಗೌಡ ಬಡಾವಣೆಯ ನಿವಾಸಿಗಳಾದ ಅನ್ನಪೂರ್ಣ ಆನಂದ್ ರವರ ಸುಪುತ್ರಿ ಶ್ರಾವ್ಯ ಎ ರವರು ಆಯ್ಕೆಯಾಗಿದ್ದಾರೆ. ಶ್ರಾವ್ಯ ಎ ರವರು ಚನ್ನಪಟ್ಟಣ ನಗರದ ಚನ್ನಾಂಬಿಕಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು ಮಾಡೆಲಿಂಗ್ ನಲ್ಲಿ ಆಸಕ್ತಿ ಹೊಂದಿದ್ದರು.

ಕಾರ್ಯಕರ್ತರು, ಹಿತೈಷಿಗಳಿಗಾಗಿ ರಾಜಕೀಯದಲ್ಲಿದ್ದೇನೆ: ಹೆಚ್ಡಿಕೆ
ಕಾರ್ಯಕರ್ತರು, ಹಿತೈಷಿಗಳಿಗಾಗಿ ರಾಜಕೀಯದಲ್ಲಿದ್ದೇನೆ: ಹೆಚ್ಡಿಕೆ

ಚನ್ನಪಟ್ಟಣ: ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವ ಮೂಲಕ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.ಬಹುತೇಕ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಇಲಾಖಾವಾರು ವರದಿ ಮಂಡಿಸಿದರು. ಎಲ್ಲಾ ವರದಿಗಳನ್ನು ಆಲಿಸಿ, ಇಲಾಖೆಗೆ ಸಂಬಂಧಿಸಿದಂತೆ ಕೆಲವು ಪ್ರಶ್ನೆಗಳನ್ನು ಕೇಳಿ ಉತ್

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.

ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಆಸ್ಪತ್ರೆಯ ಸಭಾಂಗಣದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು / ಯೋಜನೆಗಳು / ಸೇವಾ ಸೌಲಭ್ಯಗಳ ಕುರಿತು  ಇಂದು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಬಿ.ಎಸ್.ಗಂಗಾಧರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿ

ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ವತಿಯಿಂದ ಇರುಳಿಗರದೊಡ್ಡಿ ಶಾಲಾ ಮಕ್ಕಳಿಗೆ ಬ್ಯಾಗ್, ಪಠ್ಯ ಸಾಮಗ್ರಿ ವಿತರಣೆ
ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ವತಿಯಿಂದ ಇರುಳಿಗರದೊಡ್ಡಿ ಶಾಲಾ ಮಕ್ಕಳಿಗೆ ಬ್ಯಾಗ್, ಪಠ್ಯ ಸಾಮಗ್ರಿ ವಿತರಣೆ

ಚನ್ನಪಟ್ಟಣ:  ದಾನಿಗಳು ನೀಡುವ ಪಠ್ಯ ಸಾಮಗ್ರಿಗಳನ್ನು ಸದ್ಬಳಕೆ ಮಾಡಿಕೊಂಡು ಶಾಲಾ ಮಕ್ಕಳು ವಿಶೇಷವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಮುಂದಾಗಬೇಕು ಎಂದು ಸಿಂ.ಲಿಂ.ನಾಗರಾಜು ಪ್ರತಿಷ್ಠಾನದ ಎಸ್.ಎನ್.ಆದರ್ಶ ಕುಮಾರ್ ಕಿವಿಮಾತು ಹೇಳಿದರು. ಅವರುತಾಲ್ಲೂಕಿನ ಗಡಿಗ್ರಾಮ ಇರುಳಿಗರದೊಡ್ಡಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ನಲವತ್ತೈದಕ್ಕೂ ಹೆಚ್ಚು

ಬೆಂಮೈ ಹೆದ್ದಾರಿಯ ಕೋಲೂರು ಗೇಟ್ ಬಳಿ ಅಪಘಾತ ಇಬ್ಬರ ಸಾವು
ಬೆಂಮೈ ಹೆದ್ದಾರಿಯ ಕೋಲೂರು ಗೇಟ್ ಬಳಿ ಅಪಘಾತ ಇಬ್ಬರ ಸಾವು

ಚನ್ನಪಟ್ಟಣ:  ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭಾನುವಾರ ಮಧ್ಯಾಹ್ನ ವೇಗವಾಗಿ ಹೋಗುತ್ತಿದ್ದ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿದ್ದು, ಡಿವೈಡರ್‌ಗೆ ಗುದ್ದಿ ಪಲ್ಟಿಯಾಗಿದ್ದು, ಈ ದುರ್ಘಟನೆಯಲ್ಲಿ  ಕಾರಿನ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಕೋಡಂಬಳ್ಳಿ ನಿವಾಸಿ ವಿನಯ್ (೨೪) ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾನೆ. ಉಳ

ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಗೆ ಸಿದ್ಧತೆ ಕೈಗೊಳ್ಳಿ: ಶಿವಾನಂದ ಮೂರ್ತಿ
ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಗೆ ಸಿದ್ಧತೆ ಕೈಗೊಳ್ಳಿ: ಶಿವಾನಂದ ಮೂರ್ತಿ

ರಾಮನಗರ, ಜೂ. 09:    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜೂ. 27ರಂದು ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ತಿಳಿಸಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ

Top Stories »  



Top ↑