Tel: 7676775624 | Mail: info@yellowandred.in

Language: EN KAN

    Follow us :


ಲಯನ್ ಮತ್ತು ಲಿಯೋ ಸಂಸ್ಥೆ ಸಂಸ್ಥಾಪಕರ ದಿನಾಚರಣೆ
ಲಯನ್ ಮತ್ತು ಲಿಯೋ ಸಂಸ್ಥೆ ಸಂಸ್ಥಾಪಕರ ದಿನಾಚರಣೆ

ಕನಕಪುರ : ಲಯನ್ಸ್ ಮತ್ತು ಲಿಯೋ ಸಂಸ್ಥೆ ಕನಕಪುರ  ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ ಮತ್ತು ಸಂಸ್ಥಾಪಕರ ದಿನಾಚರಣೆ  ಕನಕಪುರದ ಲಯನ್ಸ್ ಸಂಸ್ಥೆಯಲ್ಲಿ ನಡೆಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಲಯನ್ ವಿ ರಾಮಯ್ಯ ಬಾಬು  ಮುಖ್ಯ ಅತಿಥಿಗಳಾಗಿ ಲಯನ್ ಜಿಪಿ ದಿವಾಕರ್ ಜಿಲ್ಲಾ ರಾಜ್ಯಪಾಲರು ಈ ಸಭೆಯಲ್ಲಿ ಭಾಗವಹಿಸಿದ್ದರು ಹಲವಾರು ಸೇವಾ ಕಾರ್ಯಕ್ರಮಗಳು ಲಯನ್ಸ್ ಸಂಸ್ಥೆಯಲ್ಲಿ ನಡೆಯಿತು  ಲಯನ್ಸ್ ಸದಸ್ಯರಿಗೆ ಹಾಗೂ ಮುಖ್ಯ ಅತಿಥಿಗಳಿಗೆ ಮತ್ತು ವಿಶೇಷ

ಜನಪದ ಕಲೆಗೆ ಜೀವ ತುಂಬಿದ ಎಚ್‌.ವಿ.  ಹನುಮಂತು
ಜನಪದ ಕಲೆಗೆ ಜೀವ ತುಂಬಿದ ಎಚ್‌.ವಿ.  ಹನುಮಂತು

ವೃತ್ತಿಯಲ್ಲಿ ರೇಷ್ಮೆ ಪ್ರದರ್ಶಕ. ಕಲೆ, ಸಾಹಿತ್ಯ, ಸಂಗೀತ, ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅವರ ಉಳುವಿಗಾಗಿ ಶ್ರಮಿಸುತ್ತಿರುವ ಎಚ್.ವಿ. ಹನುಮಂತು ಬಹುಮುಖ ಪ್ರತಿಭೆ. ಹಲವು ಸುಪ್ರಸಿದ್ಧ ಕವಿಗಳ ಗೀತೆಗಳಿಗೆ ರಾಗ ಸಂಯೋಜಿಸಿ ಜೀವ ತುಂಬಿದ್ದಾರೆ. ರಾಜ್ಯ ಮಟ್ಟದ ಜನಪದ ಮತ್ತು ಭಾವಗೀತೆ ಗಾಯನ ಪ್ರಶಸ್ತಿ ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಅತ್ಯುತ್ತಮ ಕ್ರೀಡಾಪಟುವಾಗಿಯೂ ಹೊರಹೊಮ್ಮಿದ್ದಾರೆ. ಕಾಗದದ ಮೇಲೆ ಉಗುರಿನಿಂದ ಉಬ್ಬು ಕಲಾಕೃತಿಗಳನ್ನು ಬಿಡಿಸುವ ಇವರು ಅದ್ಬುತ ಚಿತ್ರಕಲಾ

ರಾಜ್ಯ ಸರ್ಕಾರಿ ನೌಕರರ ಸಮ್ಮೇಳನಕ್ಕೆ ಜಿಲ್ಲೆಯಿಂದ 2 ಸಾವಿರಕ್ಕೂ ಹೆಚ್ಚು ನೌಕರರು : ಆರ್.ಕೆ. ಬೈರಲಿಂಗಯ್ಯ
ರಾಜ್ಯ ಸರ್ಕಾರಿ ನೌಕರರ ಸಮ್ಮೇಳನಕ್ಕೆ ಜಿಲ್ಲೆಯಿಂದ 2 ಸಾವಿರಕ್ಕೂ ಹೆಚ್ಚು ನೌಕರರು : ಆರ್.ಕೆ. ಬೈರಲಿಂಗಯ್ಯ

ರಾಮನಗರ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾರ್ಚ್,3 ರಂದು ನಡೆಯುವ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನದಲ್ಲಿ ಜಿಲ್ಲೆಯಿಂದ 2 ಸಾವಿರಕ್ಕೂ ಹೆಚ್ಚು ನೌಕರರು ಭಾಗವಹಿಸುತ್ತಿರುವುದಾಗಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಕೆ.ಬೈರಲಿಂಗಯ್ಯ ತಿಳಿಸಿದರು. ನಗರದ ಸ್ಪೂರ್ತಿ ಭವನದ ಕಚೇರಿಯಲ್ಲಿ ನಡೆದ  ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ಸಂಘದ ರಾಜ್ಯಾಧ್ಯಕ್ಷರಾದ ಮಂಜೇಗೌಡರ ನೇತೃತ್ವದಲ್ಲಿ ರಾಜ್ಯ ಮಟ್ಟದ ಸಮ್ಮೇಳನ ಮತ್ತು ಪ್ರಜಾಸ್ನೇಹಿ ಆಡಳಿತ ಕುರಿತ ವಿಚಾರ ಸಂಕೀರ್ಣ ಕಾ

ಇಂತಹ ಕೆಲಸಗಳನ್ನು ಎಲ್ಲರೂ ಮಾಡಬಹುದು, ಆದರೆ ಮನಸ್ಸು ಇರಬೇಕು ಅಷ್ಟೆ.
ಇಂತಹ ಕೆಲಸಗಳನ್ನು ಎಲ್ಲರೂ ಮಾಡಬಹುದು, ಆದರೆ ಮನಸ್ಸು ಇರಬೇಕು ಅಷ್ಟೆ.

ಇಂತಹ ಕೆಲಸಗಳನ್ನು ಎಲ್ಲರೂ ಮಾಡಬಹುದು, ಆದರೆ ಮನಸ್ಸು ಇರಬೇಕು ಅಷ್ಟೆ. ಇವತ್ತಿಗೆ ನಮ್ಮ ಅಜ್ಜಿಯನ್ನು ಕಳೆದುಕೊಂಡು ಆರು ವರ್ಷವಾಯಿತು. ಅಜ್ಜಿ ತಾತಾ ಅವರನ್ನು ಪ್ರತಿ ವರ್ಷ ನೆನೆಸಿಕೊಳ್ಳುವ ಜೊತೆಗೆ ಏನಾದರೂ ಮಾಡಬೇಕು ಎಂದು ಕಳೆದ ಆರು ವರ್ಷಗಳಿಂದ ಇಂತಹ ಕೆಲಸಗಳನ್ನು ಮಾಡುತ್ತಿದ್ದೇನೆ. ಪ್ರಸ್ತುತ ಸಂದರ್ಭದಲ್ಲಿ ಬಹುತೇಕ ಮನೆಗಳಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿದೆ. ಹಿರಿಯರಿಗೆ ಶಕ್ತಿ ತುಂಬಲು ಸರ್ಕಾರದ ವತಿಯಿಂದ ಕಾನೂನುಗಳು ಜಾರಿಯಾದರೂ ಪ್ರಯೋಜನವಾಗುತ್ತಿಲ್ಲ. ತಮ್ಮ ಮಕ್ಕಳ

ಇದೇ ಫೆಬ್ರುವರಿ 11ನೇ, ಭಾನುವಾರ 2018 ರಂದು ರಾಮನಗರದಲ್ಲಿ, “ರಾಮನಗರ ಮ್ಯಾರಥಾನ್”
ಇದೇ ಫೆಬ್ರುವರಿ 11ನೇ, ಭಾನುವಾರ 2018 ರಂದು ರಾಮನಗರದಲ್ಲಿ, “ರಾಮನಗರ ಮ್ಯಾರಥಾನ್”

ಯೆಲ್ಲೋ ಅಂಡ್ ರೆಡ್ ಫೌಂಡೇಷನ್ಸ್ ವತಿಯಿಂದ ಇದೇ ಫೆಬ್ರುವರಿ 11ನೇ, ಭಾನುವಾರ 2018 ರಂದು ರಾಮನಗರದಲ್ಲಿ, ರಾಮನಗರ ಜಿಲ್ಲಾ ಪೊಲೀಸ್ ಇಲಾಖೆಯ ಸಂಪೂರ್ಣ ಬೆಂಬಲ, ಸºಕ Áರದೊದಂದಿಗೆ “ರಾಮನಗರ ಮ್ಯಾರಥಾನ್” ಆಯೋಜಿಸಲಾಗಿದೆ. ಕಳೆದ 4 ವರ್ಷಗಳಿಂದ ರಾಮನಗರ ಮ್ಯಾರಥಾನ್ ಆಯೋಜಿಸಲಾಗುತ್ತಿದ್ದು, 2014 ರಲ್ಲಿ 550 ಓಟಗಾರರು, 2015 ರಲ್ಲಿ 1500, 2016 ರಲ್ಲಿ 1200 ಮತ್ತು 2017 ರಲ್ಲಿ 2000ಕ್ಕೂ ಹೆಚು ಓಟಗಾರರು ಭಾಗವಹಿಸಿದ್ದರು. ಈ ವರ್ಷದ ಮ್ಯಾರಥಾನ್ ಓಟ

ಹೆಲ್ಮೆಟ್, ಸೀಟ್ ಬೆಲ್ಟ್ ಜೀವ ರಕ್ಷಕ : ನ್ಯಾ. ಪ್ರಕಾಶ್ ಎಲ್ ನಾಡಿಗೇರ್
ಹೆಲ್ಮೆಟ್, ಸೀಟ್ ಬೆಲ್ಟ್ ಜೀವ ರಕ್ಷಕ : ನ್ಯಾ. ಪ್ರಕಾಶ್ ಎಲ್ ನಾಡಿಗೇರ್

ರಾಮನಗರ : ರಸ್ತೆ ಅಪಘಾತಗಳಲ್ಲಿ ಸಾವು-ನೋವುಗಳಿಂದ ರಕ್ಷಿಸಿಕೊಳ್ಳಲು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದು ಮುಖ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರೂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಪ್ರಕಾಶ್ ಎಲ್ ನಾಡಿಗೇರ್ ಅವರು ಅಭಿಪ್ರಾಯಪಟ್ಟರು. ಅವರು ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಮನಗರ ಸಂಚಾರಿ ಪೊಲೀಸ್ ಠಾಣೆ, ಜಿಲ್ಲಾ ವಕೀಲರ ಸಂಘ ಹಾಗೂ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾ

10ರಿಂದ ಪ್ರವಾಸಿ ಜಾನಪದ ಲೋಕೋತ್ಸವ : ಟಿ. ತಿಮ್ಮೇಗೌಡ
10ರಿಂದ ಪ್ರವಾಸಿ ಜಾನಪದ ಲೋಕೋತ್ಸವ : ಟಿ. ತಿಮ್ಮೇಗೌಡ

ರಾಮನಗರ : ಜಾನಪದ ಲೋಕದಲ್ಲಿ ಫೆ. 10 ಮತ್ತು 11 ರಂದು ಪ್ರವಾಸಿ ಜಾನಪದ ಲೋಕೋತ್ಸವ -2018 ಮತು ್ತಕರಕುಶಲ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ ಎಂದು ಜಾನಪದ ಲೋಕದ ಅಧ್ಯಕ್ಷರಾದ ಟಿ. ತಿಮ್ಮೆಗೌಡ ಅವರು ತಿಳಿಸಿದರು.     ಅವರು ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿರುವ ಜಾನಪದ ಲೋಕದಲ್ಲಿ ಫೆ.7ರ ಬುಧವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪ್ರತಿ ವರ್ಷವೂ ಜಾನಪದ ಲೋಕೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾ

ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ
ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ

ರಾಮನಗರ : ಕೃಷಿ ವಿಜ್ಞಾನದಲ್ಲಿರುವ ಪದಗಳಿಗೆ ಕನ್ನಡದಲ್ಲಿ ಪರ್ಯಾಯ ಪರಿಭಾಷೆಗಳನ್ನು ರೂಪಿಸುವುದು ಕಷ್ಟ ಎಂಬ ವಾದದಲ್ಲಿ ಹುರುಳಿಲ್ಲ. ಆಂಗ್ಲಭಾಷೆಯೇ ಶ್ರೇಷ್ಠ ಎಂಬ ಭ್ರಮೆಯಲ್ಲಿರುವವರು ಹುಟ್ಟುಹಾಕಿರುವ ನೆಪ ಮಾತ್ರ ಎಂದು ಕವಿ ಬಿ.ಆರ್.ಲಕ್ಷ್ಮಣರಾವ್ ಹೇಳಿದರು.      ಶ್ಯಾನುಭೋಗನಹಳ್ಳಿಯಲ್ಲಿ ಜರುಗಿದ ರಾಮನಗರ ತಾಲ್ಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮಾರೋಪ ಭಾಷಣಕಾರರಾಗಿ ಅವರು ಮಾತನಾಡಿದರು. ಇವತ್ತಿನ ರೈತ-ವಿಜ್ಞಾನಿ ಸಂವಾದಗೋಷ್ಠಿಯಲ್ಲಿ ನಡೆದ ಚರ್ಚೆಯಲ್ಲಿ

ತಿದ್ದುಪಡಿಗಳನ್ನು ತಿಳಿದುಕೊಂಡು ದಕ್ಷತೆಯಿಂದ ಕಾರ್ಯನಿರ್ವಹಿಸಿ: ಬಿ. ರಮೇಶ್
ತಿದ್ದುಪಡಿಗಳನ್ನು ತಿಳಿದುಕೊಂಡು ದಕ್ಷತೆಯಿಂದ ಕಾರ್ಯನಿರ್ವಹಿಸಿ: ಬಿ. ರಮೇಶ್

ರಾಮನಗರ : ಮಕ್ಕಳ ರಕ್ಷಣೆಗಾಗಿ ರೂಪಿಸಲಾಗಿರುವ ಕಾನೂನುಗಳು ಕಾಲಕಾಲಕ್ಕೆ ತಿದ್ದುಪಡಿಗಳಾಗುತ್ತಿರುತ್ತವೆ. ಅವುಗಳನ್ನು ಅರಿತುಕೊಂಡು ದಕ್ಷತೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ರಮೇಶ್ ಅವರು ಕರೆ ನೀಡಿದರು. ಅವರು ನಗರದ ಪೊಲೀಸ್ ಭವನದಲ್ಲಿ ಫೆ. 2ರ ಶುಕ್ರವಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳು ಹಾಗೂ ರಕ್ಷಣಾ ಕಾನೂನುಗಳು ಹಾಗೂ ಪುನರ್ವ

ಜಿಲ್ಲಾಧಿಕಾರಿ ಡಾ.ಬಿ.ಆರ್. ಮಮತಾ ಅವರಿಗೆ ಲಕ್ಷ್ಮೀದೇವಿ ಪ್ರಶಸ್ತಿ ಪ್ರಧಾನ
ಜಿಲ್ಲಾಧಿಕಾರಿ ಡಾ.ಬಿ.ಆರ್. ಮಮತಾ ಅವರಿಗೆ ಲಕ್ಷ್ಮೀದೇವಿ ಪ್ರಶಸ್ತಿ ಪ್ರಧಾನ

ಬೆಂಗಳೂರು : ನಾಡಪ್ರಭು ರಾಜ್ಯ ಒಕ್ಕಲಿಗರ ಕೇಂದ್ರದ ದಶಮಾನೋತ್ಸವ ನಿಮಿತ್ತ ಬೆಂಗಳೂರಿನ ಕೆಂಗಲ್ ಹನುಮಂತಯ್ಯ ಕಲಾಸೌಧದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಮನಗರ ಜಿಲ್ಲಾಧಿಕಾರಿ ಡಾ.ಬಿ.ಆರ್.ಮಮತಾ ಅವರಿಗೆ ಮಹಾತ್ಯಾಗಿ ಲಕ್ಷೀದೇವಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ, ರಾಜ್ಯ ಒಕ್ಕಲಿಗರ ಕೇಂದ್ರದ ಅಧ್ಯಕ್ಷ ಲಕ್ಕೇಗೌಡ, ಗೌರವಾಧ್ಯಕ್ಷ ಕೆ.ಬಾಗೇಗೌಡ, ಆಡಳಿತ ಲೆಕ್ಕಪರಿಶೋಧಕರಾದ ಸಾಮಾಜಿಕ ಕಾರ್ಯಕರ್ತೆ ಶಾಂತಾ ರಾಮಸ್ವಾಮಿ, ಪಾಲಿಕೆ ಸದಸ್ಯ ಕೆಂಪೇಗೌಡ ಮತ

Top Stories »  



Top ↑