ಅನಾರೋಗ್ಯದಿಂದ ಸುಮಂತ್ ನಿಧನ
ಚನ್ನಪಟ್ಟಣ: ತಾಲ್ಲೂಕಿನ ಪೌಳಿದೊಡ್ಡಿ ಗ್ರಾಮದ ಯಜಮಾನ್ ಜಯರಾಮಣ್ಣ ನವರ ಮೊಮ್ಮಗ ರವಿ (ಪೋಲಿಸ್) ಯವರ ಪುತ್ರ ಸುಮಂತ್ (೧೫) ಇಂದು ಅನಾರೋಗ್ಯ ನಿಮಿತ್ತ ಮರಣ ಹೊಂದಿದರು.
ಮೃತ ಸುಮಂತ್ ನಗರದ ಆಕ್ಸ್ಫರ್ಡ್ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದನು.
ಮೃತರು ಓರ್ವ ಸಹೋದರ ತಂದೆ, ತಾಯಿ, ಅಜ್ಜ, ಅಜ್ಜಿ ಸೇರಿದಂತೆ ಅನೇಕ ಬಂಧುಗಳನ್ನು ಅಗಲಿದ್ದಾರೆ, ಮೃತರ ಅಂತ್ಯ ಸಂಸ್ಕಾರವು ಸ್ವಗ್ರಾಮ ಪೌಳಿದೊಡ್ಡಿ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಹತ್ತು ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು