Tel: 7676775624 | Mail: info@yellowandred.in

Language: EN KAN

    Follow us :


ಡಾ ಮಲವೇಗೌಡರಿಗೆ ಪಿತೃ ವಿಯೋಗ

Posted date: 19 Oct, 2019

Powered by:     Yellow and Red

ಡಾ ಮಲವೇಗೌಡರಿಗೆ ಪಿತೃ ವಿಯೋಗ

ಚನ್ನಪಟ್ಟಣ: ತಾಲ್ಲೂಕಿನ ರಾಂಪುರ ಗ್ರಾಮದ *ಶ್ರೀ ನಂಜೆಗೌಡರು* (೯೭) ಇಂದು ವಯೋಸಹಜವಾಗಿ ವಿಧಿವಶರಾದರು.

ಮೃತರು ತಾಲ್ಲೂಕಿನ ರೇಷ್ಮೆ ಇಲಾಖೆಯ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು.


ಮೃತರು ನಗರದ ಮಾತೃಶ್ರೀ ಆರ್ಥೋಪೆಡಿಕ್ ಆಸ್ಪತ್ರೆಯ ಖ್ಯಾತ ಮೂಳೆ ತಜ್ಞ *ಡಾ// ಆರ್ ಎನ್ ಮಲವೇಗೌಡ, ಆರ್ ಎನ್ ಶಿವಕುಮಾರ್, ಕುಮಾರ್ ನಾಗೇಶ್ ಸೇರಿದಂತೆ ಹೆಣ್ಣು ಮಕ್ಕಳು ಮೊಮ್ಮಕ್ಕಳು ಹಾಗೂ ಅನೇಕ ಸಂಬಂಧಿಕರನ್ನು ಅಗಲಿದ್ದಾರೆ.


ಮೃತರ ಅಂತ್ಯಕ್ರಿಯೆಯನ್ನು ಸ್ವ ಗ್ರಾಮ ರಾಂಪುರ ದ ಹಿಂದೂ ರುದ್ರ ಭೂಮಿಯಲ್ಲಿ ನಾಳೆ (ಭಾನುವಾರ) ಬೆಳಿಗ್ಗೆ 11 ಘಂಟೆಗೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑