ಡಾ ಮಲವೇಗೌಡರಿಗೆ ಪಿತೃ ವಿಯೋಗ
ಚನ್ನಪಟ್ಟಣ: ತಾಲ್ಲೂಕಿನ ರಾಂಪುರ ಗ್ರಾಮದ *ಶ್ರೀ ನಂಜೆಗೌಡರು* (೯೭) ಇಂದು ವಯೋಸಹಜವಾಗಿ ವಿಧಿವಶರಾದರು.
ಮೃತರು ತಾಲ್ಲೂಕಿನ ರೇಷ್ಮೆ ಇಲಾಖೆಯ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು.
ಮೃತರು ನಗರದ ಮಾತೃಶ್ರೀ ಆರ್ಥೋಪೆಡಿಕ್ ಆಸ್ಪತ್ರೆಯ ಖ್ಯಾತ ಮೂಳೆ ತಜ್ಞ *ಡಾ// ಆರ್ ಎನ್ ಮಲವೇಗೌಡ, ಆರ್ ಎನ್ ಶಿವಕುಮಾರ್, ಕುಮಾರ್ ನಾಗೇಶ್ ಸೇರಿದಂತೆ ಹೆಣ್ಣು ಮಕ್ಕಳು ಮೊಮ್ಮಕ್ಕಳು ಹಾಗೂ ಅನೇಕ ಸಂಬಂಧಿಕರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯನ್ನು ಸ್ವ ಗ್ರಾಮ ರಾಂಪುರ ದ ಹಿಂದೂ ರುದ್ರ ಭೂಮಿಯಲ್ಲಿ ನಾಳೆ (ಭಾನುವಾರ) ಬೆಳಿಗ್ಗೆ 11 ಘಂಟೆಗೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು