ಶಿವಗಿರಿಕ್ಷೇತ್ರ ಸೇವಾ ಸಮಿತಿಯ ಅಧ್ಯಕ್ಷ ದಿನೇಶ್ ರವರ ತಾಯಿ ನಿಧನ
ಕನಕಪುರ: ಕನಕಪುರ ತಾಲೂಕಿನ ಬರಡನಹಳ್ಳಿ ಗ್ರಾಮದ ದೇವೇಗೌಡ ರ ಧರ್ಮಪತ್ನಿ ಶ್ರೀಮತಿ ಕೆಂಪಮ್ಮ (೬೫) ನವರು ಇಂದು ಸ್ವರ್ಗಸ್ಥರಾದರು.
ಮೃತರು ಶಿವಗಿರಿಕ್ಷೇತ್ರ ಸೇವಾ ಸಮಿತಿಯ ಅಧ್ಯಕ್ಷ ಹಾಗೂ ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಗಳಾದ (ರಾಮನಗರ) ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಗಳ ಕಾರು ಚಾಲಕ ದಿನೇಶ್ ರವರು ಸೇರಿದಂತೆ ಮೂವರು ಮಕ್ಕಳು ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಸ್ವಗ್ರಾಮ ಬರಡನಹಳ್ಳಿ ಯಲ್ಲಿ ನಾಳೆ ಅಂದರೆ ೨೮/೧೨/೧೯ ರ ಭಾನುವಾರ ಬೆಳಿಗ್ಗೆ ೧೦:೩೦ ಕ್ಕೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು