ನರೇಗಾ ಕೆಲಸಗಳನ್ನು ಪರಿಶೀಲಿಸಿದ ಜಿ.ಪಂ. ಸಿಇಓ ಇಕ್ರಂ ಉಲ್ಲಾ ಷರೀಫ್
ರಾಮನಗರ:ಮೇ/೦೪/೨೦/ಸೋಮವಾರ. ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸುವ ಮಹಾತ್ಮಗಾಂಧೀಜಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಅಂತರ್ಜಲ ವೃದ್ಧಿಗಾಗಿ ಕೆರೆ, ಕಟ್ಟೆಗಳ ಕಾಮಗಾರಿ, ತಡೆಗೋಡೆ ನಿರ್ಮಾಣ ಕಾಮಗಾರಿಗಳು ನಡೆಸಲಾಗುತ್ತಿದೆ.
ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಕೆಲಸಗಳನ್ನು ನಿರ್ವಹಿಸಲು ಸೂಚನೆ ನೀಡಲಾಗಿರುತ್ತದೆ. ಕಾಮಗಾರಿಗಳ ಗುಣಮಟ್ಟ ಕುರಿತಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ ಉಲ್ಲಾ ಷರೀಫ್ ಅವರು ರಾಮನಗರ ತಾಲ್ಲೂಕಿನ ಹಿರೇಕೆರೆಗುನ್ನೂರು, ಬನ್ನಿಕುಪ್ಪೆ, ಕೈಲಾಂಚ ಗ್ರಾಮ ಪಂಚಾಯಿತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು