ನಿರ್ಗಮಿತ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರಿಗೆ ಶುಭ ಹಾರೈಸಿದ ನೂತನ ಜಿಲ್ಲಾಧಿಕಾರಿ ರಾಕೇಶ್ ಕುಮಾರ್

ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ
ಕೊರೊನಾ ಎರಡನೆ ಅಲೆಯೂ ಎಗ್ಗಿಲ್ಲದೆ ಮುನ್ನುಗ್ಗುತ್ತಿರುವ ಹಿನ್ನೆಲೆಯಲ್ಲಿ ಇಡೀ ಜಿಲ್ಲಾಡಳಿತ ಚನ್ನಪಟ್ಟಣ ನಗರಕ್ಕೆ ಲಗ್ಗೆ ಇಟ್ಟು ಅಂಗಡಿಮುಂಗಟ್ಟುಗಳು, ಹೋಟೆಲ್ ಗಳು, ಬೀದಿಬದಿ ವ್ಯಾಪಾರಿಗಳಿಗೆ
ರಾಮನಗರ : ನಗರದ ಶ್ರೀ ಶಾರದಾಂಬೆ ದೇವಾಲಯದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಎಂ.ಪಿ. ವಾಸುಪುಟ್ಟಮಾಸ್ತಿಗೌಡ ಹಾಗೂ ಪರಿಸರವಾದಿ ಬಿ.ಟಿ. ರಾಜೇಂದ್ರ ಅವರನ್ನು ಶ್ರೀಶಂಕರ ಮಠದ ಕಾರ್ಯದರ್ಶಿ ಕೆ.ಎಲ್. ಶೇಷಗಿರಿರಾವ್ ಸನ್ಮಾನಿಸಿ
ಕಳೆದ ವರ್ಷ ಯುಗಾದಿ ಹಬ್ಬಕ್ಕೂ ಮುನ್ನ ಕೊರೊನಾ ವಕ್ಕರಿಸಿತ್ತು. ಜನರು ಗೊಣಗುತ್ತಲೇ ಸರ್ಕಾರದ ಆದೇಶದ ಮೇರೆಗೆ ಸರಳವಾಗಿ ಯುಗಾದಿ ಹಬ್ಬ ಆಚರಿಸಿದರು.
ಆದರೆ ಈ ವರ್ಷವೂ ಸಹ ಕೊರೊನಾ ಎರಡನೆಯ
ಸಂಗೀತ ಎನ್ನುವುದು ಕೇವಲ ಮನುಷ್ಯರಿಗೆ ಮಾತ್ರ ಸೀಮಿತವಲ್ಲ, ಸಕಲ ಜೀವ ರಾಶಿಗಳಿಗೂ ಸಂಗೀತದ ಇಂಪು ಗೊತ್ತಿದೆ. ಪ್ರಾಣಿ ಪಕ್ಷಿಗಳೂ ಸಹ ಸಂಗೀತಕ್ಕೆ ತಲೆದೂಗುತ್ತವೆ. ಇತ್ತೀಚಿನ ಅಧ್ಯಯನದ ಪ್ರಕಾರ, ಸಾಕು ಪ್
ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಗಲ್ ದೇವಾಲಯದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂರು ಮಂದಿ ಬೈಕ್ ಸವಾರರನ್ನು ಗಸ್ತಿನಲ್ಲಿದ್ದ ಪೊಲೀಸರು ವಿಚಾರಿಸಲಾದ ಸಂದರ್ಭದಲ್ಲಿ ಮ
ರಾಮನಗರದಲ್ಲಿ ಸರಕಾರಿ ಶಾಲೆ & ಪ್ರಥಮ ದರ್ಜೆ ಕಾಲೇಜ್ ನೂತನ ಕಟ್ಟಡ ಲೋಕಾರ್ಪಣೆ ಮಾಡಿದ ಡಿಸಿಎಂ.
ರಾಮನಗರ: ಜಿಲ್ಲಾ ಕೇಂದ್ರದಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕ
??????????????