ಜುಲೈ 27ರಂದು ಸರ್ಕಾರಿ ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ
ಚನ್ನಪಟ್ಟಣ ತಾಲ್ಲೂಕಿನ ಮತ್ತೀಕೆರೆ-ಶೆಟ್ಟಿಹಳ್ಳಿ ಗ್ರಾಮದಲ್ಲಿರುವ ಆದರ್ಶ ಶಾಲೆಗೆ 2021 -22 ನೇ ಸಾಲಿಗೆ 6 ನೇ ತರಗತಿ ದಾಖಲಾತಿ ಪಡೆಯಲು ನಡೆಸುವ ಪ್ರವೇಶ ಪರೀಕ್ಷೆಯು ಜುಲೈ 27 ರಂದು ಬೆಳಿಗ್ಗೆ 10.30 ಗಂಟೆಯಿಂದ 1 ಗಂಟೆಯವರೆಗೆ ನೂತನ S.O.P ಪ್ರಕಾರ ಚನ್ನಪಟ್ಟಣದ 2 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ .ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ವೆಬ್ಸೈಟ್.www.schooleducation.kar.nic.in ಅಥವಾ www.vidyavahini.karnataka.gov.in ನಲ್ಲಿ ವಿದ್ಯಾರ್ಥಿಯ ಸ್ಯಾಟ್ಸ್ ನಂಬರ್ ಅಥವಾ ಅಪ್ಲಿಕೇಶನ್ ಸಂಖ್ಯೆ ಹಾಕಿ ಡೌನ್ಲೋಡ್ ಮಾಡಿಕೊಂಡು, ಪರೀಕ್ಷೆಗೆ ಹಾಜರಾಗುವುದು. ಸಹಿಯ ಅವಶ್ಯಕತೆ ಇಲ್ಲ.
ಯಾವ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು ಈ ಕುರಿತು ಈಗಾಗಲೇ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಮಾಹಿತಿಯನ್ನು ರವಾನಿಸಲಾಗಿದೆ.
ಪೋಷಕರು/ಶಿಕ್ಷಕರು ಗಮನಿಸಿ, ಮಕ್ಕಳಿಗೆ ಪರೀಕ್ಷೆಗೆ ಹಾಜರಾಗಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿ ಮೊಬೈಲ್ ಸಂಖ್ಯೆ: 8618378484
ಮುಖ್ಯಶಿಕ್ಷಕರು ಆದರ್ಶ ವಿದ್ಯಾಲಯ
ಚನ್ನಪಟ್ಟಣ.
BRCC ಶ್ರೀಮತಿ ಕುಸುಮಲತಾ,
89707 55998.
ಶಿಕ್ಷಣ ಸಂಯೋಜಕರುಗಳಾದ
:ಗಂಗಾಧರ ಮೂರ್ತಿ, 9844556219,
ಯೋಗೇಶ್ ಚಕ್ಕೆರೆ,
70190 48078
ರಾಜಲಕ್ಷ್ಮಿ,
99165 70167,
ತಮ್ಮಣ್ಣ,
99869 86368,
TPEO ಶಿವಣ್ಣ,
98454 70996 ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗರಾಜುರವರು ಸೂಚಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು