Tel: 7676775624 | Mail: info@yellowandred.in

Language: EN KAN

    Follow us :


ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

Posted date: 02 Feb, 2024

Powered by:     Yellow and Red

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವುದೇ ವ್ಯಕ್ತಿಯಾಗಲಿ ಸಾಮಾಜಿಕ ಜಾಲತಾಣಗಳಾದ ಟ್ವಿಟ್ಟರ್, ಫೇಸ್‌ಬುಕ್, ವಾಟ್ಸ್ಆಪ್, ಇನ್ಸ್ಟಾಗ್ರಾಮ್, ಯುಟ್ಯೂಬ್ ಹಾಗೂ ಇತ್ಯಾದಿಗಳಲ್ಲಿ  ಸಾಮಾಜಿಕ ಸ್ವಾಸ್ಥ್ಯಕ್ಕೆ ಭಂಗತರುವ ಚಿತ್ರಗಳು, ವಿಡಿಯೋಗಳು, ಪ್ರಚೋದನಾಕಾರಿ ಹೇಳಿಕೆಗಳು, ಪೋಸ್ಟರ್‌ಗಳು ಹಾಗೂ ಉದ್ರೇಕಕಾರಿ ಭಾಷಣಗಳನ್ನು ಮಾಡಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕಳುಹಿಸುವವರ ಹಾಗೂ ಇದಕ್ಕೆ ಪ್ರಚೋದನೆ ನೀಡುವಂತವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑