Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಚುನಾವಣಾಕಣದಿಂದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ನಿವೃತಿ

Posted date: 01 Nov, 2018

Powered by:     Yellow and Red

ರಾಮನಗರ ಚುನಾವಣಾಕಣದಿಂದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್  ನಿವೃತಿ

ಬಿಜೆಪಿಗೆ ಶಾಕ್ ನೀಡಿದ ಎಲ್.ಚಂದ್ರಶೇಖರ್. ರಾಮನಗರ ಚುನಾವಣಾ ಕಣದಿಂದ ನಿವೃತ್ತಿ, 

ಸಂಸದ ಡಿ.ಕೆ.ಸುರೇಶ್ ಜೊತೆ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಜಂಟಿ ಪತ್ರಿಕಾ ಗೋಷ್ಠಿ, ನಡೆಸಿದ ಚಂದ್ರಶೇಖರ್, ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ

ಎಲ್ಲದಕ್ಕೂ ಕಾರಣ ಸಿ.ಪಿ.ಯೋಗೇಶ್ವರ್. ನಾನು ಬಲಿ ಪಶು ಆಗಿದ್ದೇನೆ. ಬಿಜೆಪಿ ಸಹವಾಸವೇ ಬೇಡ ಎಂದು ನನ್ನ ಮಾತೃ ಪಕ್ಷಕ್ಕೆ ಹಿಂದಿರುಗಿದ್ದೇನೆ....

ನನ್ನ ಬೆಂಬಲವನ್ನು ಮೈತ್ರಿ ಅಭ್ಯರ್ಥಿಗೆ ನೀಡುತ್ತೇನೆ. ನನ್ನ ಆತ್ಮಸ್ಥೈರ್ಯ ಕುಂದದಂತೆ ನೋಡಿ ಕೊಂಡ ಕಾಂಗ್ರೆಸ್ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ....

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑