Tel: 7676775624 | Mail: info@yellowandred.in

Language: EN KAN

    Follow us :


ಟ್ರ್ಯಾಕ್ಟರ್ ನಾಗರಾಜು ನಿಧನ

Posted date: 11 Jun, 2019

Powered by:     Yellow and Red

ನ್ನಪಟ್ಟಣ ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಟ್ರ್ಯಾಕ್ಟರ್ ನಾಗರಾಜು ಎಂದೆ ಹೆಸರುವಾಸಿಯಾದ ನಾಗರಾಜು (೭೬) ರವರು ಇಂದು (೧೧/೦೬/೧೯) ರಂದು ನಿಧನರಾದರು.

ಮೃತರ ಅಂತ್ಯಕ್ರಿಯೆಯು ಸ್ವಗ್ರಾಮ ಅರಳಾಳುಸಂದ್ರ ದಲ್ಲಿ ೧೨/೦೬/೧೯ ರ ಬುಧವಾರ ದಂದು ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


ಮೃತ ನಾಗರಾಜು ರವರು ೪೦ ವರ್ಷಗಳಿಂದಲೂ ತಾಲ್ಲೂಕಿನಾದ್ಯಂತ ಒಂದು ಲಕ್ಷ ಹೆಕ್ಟೇರ್ ಪ್ರದೇಶ ಉಳುಮೆ ಮಾಡುವ ಮೂಲಕ ನಿಜವಾದ *ಮಣ್ಣಿನ ಮಗ* ಎಂದು ಗುರುತಿಸಿಕೊಂಡಿದ್ದರು ಎಂದು ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ತಿಳಿಸಿದರು.


ಮೃತರು ಜೆಡಿಎಸ್ ಕಾರ್ಯಕರ್ತರಾಗಿದ್ದು ತಾಲ್ಲೂಕಿನ ಜೆಡಿಎಸ್ ಮುಖಂಡರು ಮತ್ತು ಅನೇಕ ರೈತ ಮುಖಂಡರು ಸಂತಾಪ ಸೂಚಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮಿ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑